Omicron Threat: ಲಸಿಕೆ ಕೊಡ್ತೀವಿ ಬನ್ರಪ್ಪ ಬನ್ನಿ, ಸಂತೆಯಲ್ಲಿ ವ್ಯಾಕ್ಸಿನೇಷನ್!

Omicron Threat: ಲಸಿಕೆ ಕೊಡ್ತೀವಿ ಬನ್ರಪ್ಪ ಬನ್ನಿ, ಸಂತೆಯಲ್ಲಿ ವ್ಯಾಕ್ಸಿನೇಷನ್!

Suvarna News   | Asianet News
Published : Dec 07, 2021, 09:38 AM ISTUpdated : Dec 07, 2021, 10:14 AM IST

ಒಮಿಕ್ರಾನ್ ಭೀತಿ, (Omicron Threat) ಆತಂಕವಿದ್ದರೂ ಜನರು ಡೋಂಟ್‌ಕೇರ್, ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರ ಮಾಯ, ದಾವಣಗೆರೆಯಲ್ಲಿ ಕಂಡು ಬಂದ ದೃಶ್ಯವಿದು. 

ಬೆಂಗಳೂರು (ಡಿ. 07): ಒಮಿಕ್ರಾನ್ ಭೀತಿ (Omicron Threat) ಆತಂಕವಿದ್ದರೂ ಜನರು ಡೋಂಟ್‌ಕೇರ್, ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರ ಮಾಯ, ದಾವಣಗೆರೆಯಲ್ಲಿ (Davanagere) ಕಂಡು ಬಂದ ದೃಶ್ಯವಿದು. ಚಿಕ್ಕಮಗಳೂರು (Chikkamagaluru) ನವೋದಯ ಶಾಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ. ಹೊಸ 37 ಕೇಸ್ ಸೇರಿ, ಸೋಂಕಿತರ ಸಂಖ್ಯೆ 107 ಕ್ಕೇರಿದೆ. ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಲಸಿಕೆ (Vaccine) ಕೊಡ್ತೀವಿ ಬನ್ರಪ್ಪ ಬನ್ನಿ, ಎಂದು ಆರೋಗ್ಯ ಸಿಬ್ಬಂದಿ ಸಂತೆಯಲ್ಲಿ ನಿಂತು ಅನೌನ್ಸ್ ಮಾಡಿದ್ದಾರೆ. ಮೈಸೂರಿನ ಚಿಕ್ಕಮಾರುಕಟ್ಟೆಯಲ್ಲಿ ಕಂಡು ಬಂದ ದೃಶ್ಯವಿದು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more