Omicron Threat: ಲಸಿಕೆ ಕೊಡ್ತೀವಿ ಬನ್ರಪ್ಪ ಬನ್ನಿ, ಸಂತೆಯಲ್ಲಿ ವ್ಯಾಕ್ಸಿನೇಷನ್!

Omicron Threat: ಲಸಿಕೆ ಕೊಡ್ತೀವಿ ಬನ್ರಪ್ಪ ಬನ್ನಿ, ಸಂತೆಯಲ್ಲಿ ವ್ಯಾಕ್ಸಿನೇಷನ್!

Suvarna News   | Asianet News
Published : Dec 07, 2021, 09:38 AM ISTUpdated : Dec 07, 2021, 10:14 AM IST

ಒಮಿಕ್ರಾನ್ ಭೀತಿ, (Omicron Threat) ಆತಂಕವಿದ್ದರೂ ಜನರು ಡೋಂಟ್‌ಕೇರ್, ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರ ಮಾಯ, ದಾವಣಗೆರೆಯಲ್ಲಿ ಕಂಡು ಬಂದ ದೃಶ್ಯವಿದು. 

ಬೆಂಗಳೂರು (ಡಿ. 07): ಒಮಿಕ್ರಾನ್ ಭೀತಿ (Omicron Threat) ಆತಂಕವಿದ್ದರೂ ಜನರು ಡೋಂಟ್‌ಕೇರ್, ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರ ಮಾಯ, ದಾವಣಗೆರೆಯಲ್ಲಿ (Davanagere) ಕಂಡು ಬಂದ ದೃಶ್ಯವಿದು. ಚಿಕ್ಕಮಗಳೂರು (Chikkamagaluru) ನವೋದಯ ಶಾಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ. ಹೊಸ 37 ಕೇಸ್ ಸೇರಿ, ಸೋಂಕಿತರ ಸಂಖ್ಯೆ 107 ಕ್ಕೇರಿದೆ. ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಲಸಿಕೆ (Vaccine) ಕೊಡ್ತೀವಿ ಬನ್ರಪ್ಪ ಬನ್ನಿ, ಎಂದು ಆರೋಗ್ಯ ಸಿಬ್ಬಂದಿ ಸಂತೆಯಲ್ಲಿ ನಿಂತು ಅನೌನ್ಸ್ ಮಾಡಿದ್ದಾರೆ. ಮೈಸೂರಿನ ಚಿಕ್ಕಮಾರುಕಟ್ಟೆಯಲ್ಲಿ ಕಂಡು ಬಂದ ದೃಶ್ಯವಿದು. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more