Omicron Threat: ಲಸಿಕೆ ಕೊಡ್ತೀವಿ ಬನ್ರಪ್ಪ ಬನ್ನಿ, ಸಂತೆಯಲ್ಲಿ ವ್ಯಾಕ್ಸಿನೇಷನ್!

Omicron Threat: ಲಸಿಕೆ ಕೊಡ್ತೀವಿ ಬನ್ರಪ್ಪ ಬನ್ನಿ, ಸಂತೆಯಲ್ಲಿ ವ್ಯಾಕ್ಸಿನೇಷನ್!

Suvarna News   | Asianet News
Published : Dec 07, 2021, 09:38 AM ISTUpdated : Dec 07, 2021, 10:14 AM IST

ಒಮಿಕ್ರಾನ್ ಭೀತಿ, (Omicron Threat) ಆತಂಕವಿದ್ದರೂ ಜನರು ಡೋಂಟ್‌ಕೇರ್, ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರ ಮಾಯ, ದಾವಣಗೆರೆಯಲ್ಲಿ ಕಂಡು ಬಂದ ದೃಶ್ಯವಿದು. 

ಬೆಂಗಳೂರು (ಡಿ. 07): ಒಮಿಕ್ರಾನ್ ಭೀತಿ (Omicron Threat) ಆತಂಕವಿದ್ದರೂ ಜನರು ಡೋಂಟ್‌ಕೇರ್, ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರ ಮಾಯ, ದಾವಣಗೆರೆಯಲ್ಲಿ (Davanagere) ಕಂಡು ಬಂದ ದೃಶ್ಯವಿದು. ಚಿಕ್ಕಮಗಳೂರು (Chikkamagaluru) ನವೋದಯ ಶಾಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ. ಹೊಸ 37 ಕೇಸ್ ಸೇರಿ, ಸೋಂಕಿತರ ಸಂಖ್ಯೆ 107 ಕ್ಕೇರಿದೆ. ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಲಸಿಕೆ (Vaccine) ಕೊಡ್ತೀವಿ ಬನ್ರಪ್ಪ ಬನ್ನಿ, ಎಂದು ಆರೋಗ್ಯ ಸಿಬ್ಬಂದಿ ಸಂತೆಯಲ್ಲಿ ನಿಂತು ಅನೌನ್ಸ್ ಮಾಡಿದ್ದಾರೆ. ಮೈಸೂರಿನ ಚಿಕ್ಕಮಾರುಕಟ್ಟೆಯಲ್ಲಿ ಕಂಡು ಬಂದ ದೃಶ್ಯವಿದು. 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more