Omicron Threat: ಲಸಿಕೆ ಕೊಡ್ತೀವಿ ಬನ್ರಪ್ಪ ಬನ್ನಿ, ಸಂತೆಯಲ್ಲಿ ವ್ಯಾಕ್ಸಿನೇಷನ್!

Omicron Threat: ಲಸಿಕೆ ಕೊಡ್ತೀವಿ ಬನ್ರಪ್ಪ ಬನ್ನಿ, ಸಂತೆಯಲ್ಲಿ ವ್ಯಾಕ್ಸಿನೇಷನ್!

Suvarna News   | Asianet News
Published : Dec 07, 2021, 09:38 AM ISTUpdated : Dec 07, 2021, 10:14 AM IST

ಒಮಿಕ್ರಾನ್ ಭೀತಿ, (Omicron Threat) ಆತಂಕವಿದ್ದರೂ ಜನರು ಡೋಂಟ್‌ಕೇರ್, ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರ ಮಾಯ, ದಾವಣಗೆರೆಯಲ್ಲಿ ಕಂಡು ಬಂದ ದೃಶ್ಯವಿದು. 

ಬೆಂಗಳೂರು (ಡಿ. 07): ಒಮಿಕ್ರಾನ್ ಭೀತಿ (Omicron Threat) ಆತಂಕವಿದ್ದರೂ ಜನರು ಡೋಂಟ್‌ಕೇರ್, ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರ ಮಾಯ, ದಾವಣಗೆರೆಯಲ್ಲಿ (Davanagere) ಕಂಡು ಬಂದ ದೃಶ್ಯವಿದು. ಚಿಕ್ಕಮಗಳೂರು (Chikkamagaluru) ನವೋದಯ ಶಾಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ. ಹೊಸ 37 ಕೇಸ್ ಸೇರಿ, ಸೋಂಕಿತರ ಸಂಖ್ಯೆ 107 ಕ್ಕೇರಿದೆ. ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಲಸಿಕೆ (Vaccine) ಕೊಡ್ತೀವಿ ಬನ್ರಪ್ಪ ಬನ್ನಿ, ಎಂದು ಆರೋಗ್ಯ ಸಿಬ್ಬಂದಿ ಸಂತೆಯಲ್ಲಿ ನಿಂತು ಅನೌನ್ಸ್ ಮಾಡಿದ್ದಾರೆ. ಮೈಸೂರಿನ ಚಿಕ್ಕಮಾರುಕಟ್ಟೆಯಲ್ಲಿ ಕಂಡು ಬಂದ ದೃಶ್ಯವಿದು. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more