ನೋ ವ್ಯಾಕ್ಸಿನ್, ನೋ ರೇಷನ್; ರೇಷನ್ ಅಂಗಡಿ ಮಾಲಿಕರ ಯಡವಟ್ಟಿಗೆ ಜನ ಕಂಗಾಲು.!

ನೋ ವ್ಯಾಕ್ಸಿನ್, ನೋ ರೇಷನ್; ರೇಷನ್ ಅಂಗಡಿ ಮಾಲಿಕರ ಯಡವಟ್ಟಿಗೆ ಜನ ಕಂಗಾಲು.!

Published : Sep 02, 2021, 03:03 PM IST

ಮಳವಳ್ಳಿ ತಾಲೂಕಿನ ಚಿಕ್ಕಮುಲಗೋಡು ಗ್ರಾಮದಲ್ಲಿ ಪಡಿತರ ಪಡೆಯಲು ಕೊರೋನಾ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. 

ಮಂಡ್ಯ (ಸೆ. 02): ಮಳವಳ್ಳಿ ತಾಲೂಕಿನ ಚಿಕ್ಕಮುಲಗೋಡು ಗ್ರಾಮದಲ್ಲಿ ಪಡಿತರ ಪಡೆಯಲು ಕೊರೋನಾ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಧ್ವನಿವರ್ಧಕ ಮೂಲಕ ಪ್ರಚಾರ ಮಾಡಲಾಗುತ್ತಿದೆ. ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಲಸಿಕೆ ಹಾಕಿಸುವ ಟಾರ್ಗೆಟ್ ನೀಡಿದ್ದಾರೆ ತಹಶೀಲ್ದಾರ್. ಲಸಿಕೆ ಪಡೆದ ಪ್ರಮಾಣ ಪತ್ರ ಇದ್ದರಷ್ಟೇ ಪಡಿತರ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಪಡಿತರ ಸಿಗುತ್ತಿಲ್ಲ ಎಂದು ಜನಸಾಮಾನ್ಯರು ಕಂಗಾಲಾಗಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!