ನೋ ವ್ಯಾಕ್ಸಿನ್, ನೋ ರೇಷನ್; ರೇಷನ್ ಅಂಗಡಿ ಮಾಲಿಕರ ಯಡವಟ್ಟಿಗೆ ಜನ ಕಂಗಾಲು.!

ನೋ ವ್ಯಾಕ್ಸಿನ್, ನೋ ರೇಷನ್; ರೇಷನ್ ಅಂಗಡಿ ಮಾಲಿಕರ ಯಡವಟ್ಟಿಗೆ ಜನ ಕಂಗಾಲು.!

Suvarna News   | Asianet News
Published : Sep 02, 2021, 03:03 PM IST

ಮಳವಳ್ಳಿ ತಾಲೂಕಿನ ಚಿಕ್ಕಮುಲಗೋಡು ಗ್ರಾಮದಲ್ಲಿ ಪಡಿತರ ಪಡೆಯಲು ಕೊರೋನಾ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. 

ಮಂಡ್ಯ (ಸೆ. 02): ಮಳವಳ್ಳಿ ತಾಲೂಕಿನ ಚಿಕ್ಕಮುಲಗೋಡು ಗ್ರಾಮದಲ್ಲಿ ಪಡಿತರ ಪಡೆಯಲು ಕೊರೋನಾ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಧ್ವನಿವರ್ಧಕ ಮೂಲಕ ಪ್ರಚಾರ ಮಾಡಲಾಗುತ್ತಿದೆ. ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಲಸಿಕೆ ಹಾಕಿಸುವ ಟಾರ್ಗೆಟ್ ನೀಡಿದ್ದಾರೆ ತಹಶೀಲ್ದಾರ್. ಲಸಿಕೆ ಪಡೆದ ಪ್ರಮಾಣ ಪತ್ರ ಇದ್ದರಷ್ಟೇ ಪಡಿತರ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಪಡಿತರ ಸಿಗುತ್ತಿಲ್ಲ ಎಂದು ಜನಸಾಮಾನ್ಯರು ಕಂಗಾಲಾಗಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!