Weekend Curfew ವೀಕೆಂಡ್ ಕರ್ಫ್ಯೂ ಬಗ್ಗೆ ಸಂಪುಟ ಸಭೆಯಲ್ಲಿ ಸಿಎಂ ಮಹತ್ವದ ತೀರ್ಮಾನ

Weekend Curfew ವೀಕೆಂಡ್ ಕರ್ಫ್ಯೂ ಬಗ್ಗೆ ಸಂಪುಟ ಸಭೆಯಲ್ಲಿ ಸಿಎಂ ಮಹತ್ವದ ತೀರ್ಮಾನ

Published : Jan 06, 2022, 03:56 PM ISTUpdated : Jan 06, 2022, 03:57 PM IST

 ವೀಕೆಂಡ್ ಕರ್ಫ್ಯೂಗೆ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಸ್ವತಃ ಸಚಿವ ಈಶ್ವರಪ್ಪ ಕೂಡ ವೀಕೆಂಡ್ ಕರ್ಫ್ಯೂಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಇಂದು(ಗುರುವಾರ) ನಡೆದ ಸಚಿವ ಸಂಪುಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಿದ್ದಾರೆ.

ಬೆಂಗಳೂರು, (ಜ.06): ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. 

ಬೆಂಗಳೂರಿನಲ್ಲಿ ವೀಕೆಂಡ್ ಕರ್ಪ್ಯೂ ಓಕೆ, ರಾಜ್ಯದೆಲ್ಲೆಡೆ ಯಾಕೆ?: ಈಶ್ವರಪ್ಪ ಪ್ರಶ್ನೆ

ಆದ್ರೆ, ಇದಕ್ಕೆ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಸ್ವತಃ ಸಚಿವ ಈಶ್ವರಪ್ಪ ಕೂಡ ವೀಕೆಂಡ್ ಕರ್ಫ್ಯೂಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಇಂದು(ಗುರುವಾರ) ನಡೆದ ಸಚಿವ ಸಂಪುಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more