ಯಾರು ಕೆಲಸಕ್ಕೆ ಬರೋದಿಲ್ಲ, ಅವರಿಗೆ ಸಂಬಳ ಕಟ್: ಸಾರಿಗೆ ಸಚಿವರಿಂದ ವಾರ್ನಿಂಗ್

ಯಾರು ಕೆಲಸಕ್ಕೆ ಬರೋದಿಲ್ಲ, ಅವರಿಗೆ ಸಂಬಳ ಕಟ್: ಸಾರಿಗೆ ಸಚಿವರಿಂದ ವಾರ್ನಿಂಗ್

Suvarna News   | Asianet News
Published : Apr 07, 2021, 02:38 PM IST

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿದ್ದಾರೆ. 'ಯಾರು ಕೆಲಸಕ್ಕೆ ಬರೋದಿಲ್ಲ ಅವರಿಗೆ ಸಂಬಳ ನೀಡಲು ಆಗುವುದಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಿಸಿರುವ ಬಂದ್. ಯಾರದ್ದೋ ಮಾತು ಕೇಳಿಕೊಂಡು ಹಠ ಮಾಡಬೇಡಿ' ಎಂದು ಮನವಿ ಮಾಡಿದ್ದಾರೆ. 

ಬೆಂಗಳೂರು (ಏ. 07): ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿದ್ದಾರೆ. 'ಯಾರು ಕೆಲಸಕ್ಕೆ ಬರೋದಿಲ್ಲ ಅವರಿಗೆ ಸಂಬಳ ನೀಡಲು ಆಗುವುದಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಿಸಿರುವ ಬಂದ್. ಯಾರದ್ದೋ ಮಾತು ಕೇಳಿಕೊಂಡು ಹಠ ಮಾಡಬೇಡಿ. ನಿಮ್ಮ ನಿಗಮ ಹಾನಿ ಮಾಡಿಕೊಂಡು ನೀವೇ ಕಷ್ಟ ಅನುಭವಿಸ್ತೀರಿ. ಮುಂದೆ ಸಂಬಳಾನೂ ಕೊಡದ ಸ್ಥಿತಿ ಬರುತ್ತದೆ. ದಯವಿಟ್ಟು ಮುಷ್ಕರ ಕೈಬಿಡಿ' ಎಂದು ಬೀದರ್‌ನಲ್ಲಿ ಸಾರಿಗೆ ಸಚಿವ ಸವದಿ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!