ಯಾರು ಕೆಲಸಕ್ಕೆ ಬರೋದಿಲ್ಲ, ಅವರಿಗೆ ಸಂಬಳ ಕಟ್: ಸಾರಿಗೆ ಸಚಿವರಿಂದ ವಾರ್ನಿಂಗ್

ಯಾರು ಕೆಲಸಕ್ಕೆ ಬರೋದಿಲ್ಲ, ಅವರಿಗೆ ಸಂಬಳ ಕಟ್: ಸಾರಿಗೆ ಸಚಿವರಿಂದ ವಾರ್ನಿಂಗ್

Suvarna News   | Asianet News
Published : Apr 07, 2021, 02:38 PM IST

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿದ್ದಾರೆ. 'ಯಾರು ಕೆಲಸಕ್ಕೆ ಬರೋದಿಲ್ಲ ಅವರಿಗೆ ಸಂಬಳ ನೀಡಲು ಆಗುವುದಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಿಸಿರುವ ಬಂದ್. ಯಾರದ್ದೋ ಮಾತು ಕೇಳಿಕೊಂಡು ಹಠ ಮಾಡಬೇಡಿ' ಎಂದು ಮನವಿ ಮಾಡಿದ್ದಾರೆ. 

ಬೆಂಗಳೂರು (ಏ. 07): ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿದ್ದಾರೆ. 'ಯಾರು ಕೆಲಸಕ್ಕೆ ಬರೋದಿಲ್ಲ ಅವರಿಗೆ ಸಂಬಳ ನೀಡಲು ಆಗುವುದಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಿಸಿರುವ ಬಂದ್. ಯಾರದ್ದೋ ಮಾತು ಕೇಳಿಕೊಂಡು ಹಠ ಮಾಡಬೇಡಿ. ನಿಮ್ಮ ನಿಗಮ ಹಾನಿ ಮಾಡಿಕೊಂಡು ನೀವೇ ಕಷ್ಟ ಅನುಭವಿಸ್ತೀರಿ. ಮುಂದೆ ಸಂಬಳಾನೂ ಕೊಡದ ಸ್ಥಿತಿ ಬರುತ್ತದೆ. ದಯವಿಟ್ಟು ಮುಷ್ಕರ ಕೈಬಿಡಿ' ಎಂದು ಬೀದರ್‌ನಲ್ಲಿ ಸಾರಿಗೆ ಸಚಿವ ಸವದಿ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!