ಯಾರು ಕೆಲಸಕ್ಕೆ ಬರೋದಿಲ್ಲ, ಅವರಿಗೆ ಸಂಬಳ ಕಟ್: ಸಾರಿಗೆ ಸಚಿವರಿಂದ ವಾರ್ನಿಂಗ್

ಯಾರು ಕೆಲಸಕ್ಕೆ ಬರೋದಿಲ್ಲ, ಅವರಿಗೆ ಸಂಬಳ ಕಟ್: ಸಾರಿಗೆ ಸಚಿವರಿಂದ ವಾರ್ನಿಂಗ್

Suvarna News   | Asianet News
Published : Apr 07, 2021, 02:38 PM IST

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿದ್ದಾರೆ. 'ಯಾರು ಕೆಲಸಕ್ಕೆ ಬರೋದಿಲ್ಲ ಅವರಿಗೆ ಸಂಬಳ ನೀಡಲು ಆಗುವುದಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಿಸಿರುವ ಬಂದ್. ಯಾರದ್ದೋ ಮಾತು ಕೇಳಿಕೊಂಡು ಹಠ ಮಾಡಬೇಡಿ' ಎಂದು ಮನವಿ ಮಾಡಿದ್ದಾರೆ. 

ಬೆಂಗಳೂರು (ಏ. 07): ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿದ್ದಾರೆ. 'ಯಾರು ಕೆಲಸಕ್ಕೆ ಬರೋದಿಲ್ಲ ಅವರಿಗೆ ಸಂಬಳ ನೀಡಲು ಆಗುವುದಿಲ್ಲ. ಇದು ಉದ್ದೇಶಪೂರ್ವಕವಾಗಿ ಮಾಡಿಸಿರುವ ಬಂದ್. ಯಾರದ್ದೋ ಮಾತು ಕೇಳಿಕೊಂಡು ಹಠ ಮಾಡಬೇಡಿ. ನಿಮ್ಮ ನಿಗಮ ಹಾನಿ ಮಾಡಿಕೊಂಡು ನೀವೇ ಕಷ್ಟ ಅನುಭವಿಸ್ತೀರಿ. ಮುಂದೆ ಸಂಬಳಾನೂ ಕೊಡದ ಸ್ಥಿತಿ ಬರುತ್ತದೆ. ದಯವಿಟ್ಟು ಮುಷ್ಕರ ಕೈಬಿಡಿ' ಎಂದು ಬೀದರ್‌ನಲ್ಲಿ ಸಾರಿಗೆ ಸಚಿವ ಸವದಿ ಹೇಳಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!