ಕೋವಿಡ್‌ಯೇತರ ರೋಗಿಗೆ ಚಿಕಿತ್ಸೆ ನೀಡಲು ನಕಾರ; ರೊಚ್ಚಿಗೆದ್ದ ಜನರು ಮಾಡಿದ್ದೇನು ನೋಡಿ..!

ಕೋವಿಡ್‌ಯೇತರ ರೋಗಿಗೆ ಚಿಕಿತ್ಸೆ ನೀಡಲು ನಕಾರ; ರೊಚ್ಚಿಗೆದ್ದ ಜನರು ಮಾಡಿದ್ದೇನು ನೋಡಿ..!

Suvarna News   | Asianet News
Published : Jul 22, 2020, 03:02 PM IST

ಕೊರೊನಾ ಇಲ್ಲದ ರೋಗಿಗಳಿಗೂ ಈಗ ಚಿಕಿತ್ಸೆ ಸಿಗುತ್ತಿಲ್ಲ. ಕೊರೊನಾ ಇಲ್ಲದ ರೋಗಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯರ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ. ಹಾಸಿಗೆಯೂ ಇಲ್ಲ, ಐಸಿಯೂ ಇಲ್ಲ ಎಂದ ವೈದ್ಯರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದರು. ವೈದ್ಯರನ್ನು ಹೊರ ಕರೆದು ವಿಡಿಯೋ ಮಾಡಿ ಮಾತನಾಡಿ ಎಂದು ಪಟ್ಟು ಹಿಡಿದಿದ್ದಾರೆ. 

ಬೆಂಗಳೂರು (ಜು. 22): ಕೊರೊನಾ ಇಲ್ಲದ ರೋಗಿಗಳಿಗೂ ಈಗ ಚಿಕಿತ್ಸೆ ಸಿಗುತ್ತಿಲ್ಲ. ಕೊರೊನಾ ಇಲ್ಲದ ರೋಗಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯರ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ. ಹಾಸಿಗೆಯೂ ಇಲ್ಲ, ಐಸಿಯೂ ಇಲ್ಲ ಎಂದ ವೈದ್ಯರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದರು. ವೈದ್ಯರನ್ನು ಹೊರ ಕರೆದು ವಿಡಿಯೋ ಮಾಡಿ ಮಾತನಾಡಿ ಎಂದು ಪಟ್ಟು ಹಿಡಿದಿದ್ದಾರೆ. 

ಕೋವಿಡ್‌ ಇಲ್ಲದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿರುತ್ತದೆ. ಆದರೆ ಚಿಕಿತ್ಸೆ ನೀಡಲು ಐಸಿಯು ಇಲ್ಲ, ಬೆಡ್‌ ಇಲ್ಲ ಅಂತ ಹೇಳುತ್ತಾರೆ. ಆಕ್ರೋಶಗೊಂಡ ರೋಗಿಯ ಕಡೆಯವರು ವೈದ್ಯರ ಮೇಲೆ ಮುಗಿ ಬಿದ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!