ಲಾಕ್‌ಡೌನ್ ಸಡಿಲ: ಸಹಜ ಸ್ಥಿತಿಯತ್ತ ರಾಜ್ಯದ ಜನ-ಜೀವನ

ಲಾಕ್‌ಡೌನ್ ಸಡಿಲ: ಸಹಜ ಸ್ಥಿತಿಯತ್ತ ರಾಜ್ಯದ ಜನ-ಜೀವನ

Suvarna News   | Asianet News
Published : Apr 24, 2020, 01:38 PM IST

ಕೃಷಿ, ಕೈಗಾರಿಕೆ-ಕಚೇರಿಗಳೆಲ್ಲಾ ಕಾರ್ಯನಿರ್ವಹಿಸಲಾರಂಭಿಸಿವೆ. ಆದರೆ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ ಎನ್ನುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೇಂದ್ರದ ಸಲಹೆ ಸೂಚನೆಯನ್ವಯ ರಾಜ್ಯ ಸರ್ಕಾರ ಈ ರಿಲ್ಯಾಕ್ಸ್ ನೀಡಿದೆ.

ಬೆಂಗಳೂರು(ಏ.24): ಲಾಕ್‌ಡೌನ್ ಮಾರ್ಗಸೂಚಿಗಳನ್ನು ಕೇಂದ್ರ ಸಡಿಲಗೊಳಿಸಿದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಸಹಜಸ್ಥಿತಿಯತ್ತ ಜನಜೀವನ ಮರಳಿದ ಅನುಭವವಾಗುತ್ತಿದೆ. ಮೇ 03ರವರೆಗೂ ಲಾಕ್‌ಡೌನ್ ಇದ್ದರೂ ಆರ್ಥಿಕ ಚಕ್ರಕ್ಕೆ ಚಾಲನೆ ನೀಡುವ ಸಲುವಾಗಿ ಕೊಂಚ ಸಡಿಲಗೊಳಿಸಲಾಗಿದೆ.

ಕೃಷಿ, ಕೈಗಾರಿಕೆ-ಕಚೇರಿಗಳೆಲ್ಲಾ ಕಾರ್ಯನಿರ್ವಹಿಸಲಾರಂಭಿಸಿವೆ. ಆದರೆ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ ಎನ್ನುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೇಂದ್ರದ ಸಲಹೆ ಸೂಚನೆಯನ್ವಯ ರಾಜ್ಯ ಸರ್ಕಾರ ಈ ರಿಲ್ಯಾಕ್ಸ್ ನೀಡಿದೆ.

ಕೊರೋನಾ ಹಾಟ್‌ಸ್ಪಾಟ್ ಇರುವ ಕಡೆಗಳಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಆದರೆ ಕೊರೋನಾ ರಹಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯಸರ್ಕಾರ ಲಾಕ್‌ಡೌನ್ ಸಡಿಲಗೊಳಿಸಿದೆ. 

"

ಷರತ್ತುಬದ್ಧ ರೀತಿಯಲ್ಲಿ ಮಾರುಕಟ್ಟೆ, ಅಂಗಡಿ-ಮುಂಗಟ್ಟು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಹೋಟೆಲ್ ತೆರದಿದ್ದರೆ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!