ಲಾಕ್‌ಡೌನ್ ಸಡಿಲ: ಸಹಜ ಸ್ಥಿತಿಯತ್ತ ರಾಜ್ಯದ ಜನ-ಜೀವನ

ಲಾಕ್‌ಡೌನ್ ಸಡಿಲ: ಸಹಜ ಸ್ಥಿತಿಯತ್ತ ರಾಜ್ಯದ ಜನ-ಜೀವನ

Suvarna News   | Asianet News
Published : Apr 24, 2020, 01:38 PM IST

ಕೃಷಿ, ಕೈಗಾರಿಕೆ-ಕಚೇರಿಗಳೆಲ್ಲಾ ಕಾರ್ಯನಿರ್ವಹಿಸಲಾರಂಭಿಸಿವೆ. ಆದರೆ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ ಎನ್ನುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೇಂದ್ರದ ಸಲಹೆ ಸೂಚನೆಯನ್ವಯ ರಾಜ್ಯ ಸರ್ಕಾರ ಈ ರಿಲ್ಯಾಕ್ಸ್ ನೀಡಿದೆ.

ಬೆಂಗಳೂರು(ಏ.24): ಲಾಕ್‌ಡೌನ್ ಮಾರ್ಗಸೂಚಿಗಳನ್ನು ಕೇಂದ್ರ ಸಡಿಲಗೊಳಿಸಿದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಸಹಜಸ್ಥಿತಿಯತ್ತ ಜನಜೀವನ ಮರಳಿದ ಅನುಭವವಾಗುತ್ತಿದೆ. ಮೇ 03ರವರೆಗೂ ಲಾಕ್‌ಡೌನ್ ಇದ್ದರೂ ಆರ್ಥಿಕ ಚಕ್ರಕ್ಕೆ ಚಾಲನೆ ನೀಡುವ ಸಲುವಾಗಿ ಕೊಂಚ ಸಡಿಲಗೊಳಿಸಲಾಗಿದೆ.

ಕೃಷಿ, ಕೈಗಾರಿಕೆ-ಕಚೇರಿಗಳೆಲ್ಲಾ ಕಾರ್ಯನಿರ್ವಹಿಸಲಾರಂಭಿಸಿವೆ. ಆದರೆ ಸ್ವಚ್ಛತೆ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯ ಎನ್ನುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕೇಂದ್ರದ ಸಲಹೆ ಸೂಚನೆಯನ್ವಯ ರಾಜ್ಯ ಸರ್ಕಾರ ಈ ರಿಲ್ಯಾಕ್ಸ್ ನೀಡಿದೆ.

ಕೊರೋನಾ ಹಾಟ್‌ಸ್ಪಾಟ್ ಇರುವ ಕಡೆಗಳಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಆದರೆ ಕೊರೋನಾ ರಹಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯಸರ್ಕಾರ ಲಾಕ್‌ಡೌನ್ ಸಡಿಲಗೊಳಿಸಿದೆ. 

"

ಷರತ್ತುಬದ್ಧ ರೀತಿಯಲ್ಲಿ ಮಾರುಕಟ್ಟೆ, ಅಂಗಡಿ-ಮುಂಗಟ್ಟು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಹೋಟೆಲ್ ತೆರದಿದ್ದರೆ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.  

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!