ಕೊಡಗಿನಲ್ಲಿ ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ಮಳೆ ಅಡ್ಡಿ

ಕೊಡಗಿನಲ್ಲಿ ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ಮಳೆ ಅಡ್ಡಿ

Published : Aug 07, 2020, 11:51 AM ISTUpdated : Aug 07, 2020, 01:11 PM IST

ಧಾರಾಕಾರ ಮಳೆಯಿಂದ ಗುಡ್ಡ ಕುಸಿದು ಅರ್ಚಕರ ಕುಟುಂಬ ಭೂಸಮಾಧಿಯಾಗಿದೆ. ಭೂ ಕುಸಿತದಲ್ಲಿ ಕೊಚ್ಚಿ ಹೋದವರ  ಕಾರ್ಯಾಚರಣೆ ಮಾಡುವುದು ಕಷ್ಟವಾಗಿದೆ. ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆ ಮಾಡುವುದು ಕಷ್ಟದ ಕೆಲಸವಾಗಿದೆ. 

ಕೊಡಗು (ಅ. 07): ಧಾರಾಕಾರ ಮಳೆಯಿಂದ ಗುಡ್ಡ ಕುಸಿದು ಅರ್ಚಕರ ಕುಟುಂಬ ಭೂಸಮಾಧಿಯಾಗಿದೆ. ಭೂ ಕುಸಿತದಲ್ಲಿ ಕೊಚ್ಚಿ ಹೋದವರ  ಕಾರ್ಯಾಚರಣೆ ಮಾಡುವುದು ಕಷ್ಟವಾಗಿದೆ. ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆ ಮಾಡುವುದು ಕಷ್ಟದ ಕೆಲಸವಾಗಿದೆ. 

ಅರ್ಚಕ ನಾರಾಯಣಾಚಾರ್, ಪತ್ನಿ ಶಾಂತಾ, ಸಹಾಯಕ ಅರ್ಚಕರಾದ ಶ್ರೀನಿವಾಸ ಪಡ್ಡಿಲ್ಲಾಯ, ರವಿಕಿರನ್ ಅವಶೇಷಗಳ ಅಡಿ ಸಿಲುಕಿದ್ದಾರೆ. ಇವರೆಲ್ಲರ ಹುಡುಕಾಟ ನಡೆದಿದೆ. ದುರಂತದ ಅಗಾಧತೆ ನೋಡಿದರೆ ಕಣ್ಮರೆಯಾದವರು ಬದುಕುಳಿದಿರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!