ಕೊಡಗಿನಲ್ಲಿ ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ಮಳೆ ಅಡ್ಡಿ

ಕೊಡಗಿನಲ್ಲಿ ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ಮಳೆ ಅಡ್ಡಿ

Published : Aug 07, 2020, 11:51 AM ISTUpdated : Aug 07, 2020, 01:11 PM IST

ಧಾರಾಕಾರ ಮಳೆಯಿಂದ ಗುಡ್ಡ ಕುಸಿದು ಅರ್ಚಕರ ಕುಟುಂಬ ಭೂಸಮಾಧಿಯಾಗಿದೆ. ಭೂ ಕುಸಿತದಲ್ಲಿ ಕೊಚ್ಚಿ ಹೋದವರ  ಕಾರ್ಯಾಚರಣೆ ಮಾಡುವುದು ಕಷ್ಟವಾಗಿದೆ. ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆ ಮಾಡುವುದು ಕಷ್ಟದ ಕೆಲಸವಾಗಿದೆ. 

ಕೊಡಗು (ಅ. 07): ಧಾರಾಕಾರ ಮಳೆಯಿಂದ ಗುಡ್ಡ ಕುಸಿದು ಅರ್ಚಕರ ಕುಟುಂಬ ಭೂಸಮಾಧಿಯಾಗಿದೆ. ಭೂ ಕುಸಿತದಲ್ಲಿ ಕೊಚ್ಚಿ ಹೋದವರ  ಕಾರ್ಯಾಚರಣೆ ಮಾಡುವುದು ಕಷ್ಟವಾಗಿದೆ. ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆ ಮಾಡುವುದು ಕಷ್ಟದ ಕೆಲಸವಾಗಿದೆ. 

ಅರ್ಚಕ ನಾರಾಯಣಾಚಾರ್, ಪತ್ನಿ ಶಾಂತಾ, ಸಹಾಯಕ ಅರ್ಚಕರಾದ ಶ್ರೀನಿವಾಸ ಪಡ್ಡಿಲ್ಲಾಯ, ರವಿಕಿರನ್ ಅವಶೇಷಗಳ ಅಡಿ ಸಿಲುಕಿದ್ದಾರೆ. ಇವರೆಲ್ಲರ ಹುಡುಕಾಟ ನಡೆದಿದೆ. ದುರಂತದ ಅಗಾಧತೆ ನೋಡಿದರೆ ಕಣ್ಮರೆಯಾದವರು ಬದುಕುಳಿದಿರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!