ಕೊಡಗಿನಲ್ಲಿ ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ಮಳೆ ಅಡ್ಡಿ

ಕೊಡಗಿನಲ್ಲಿ ಅರ್ಚಕರ ಕುಟುಂಬ ಕಣ್ಮರೆ: ಕಾರ್ಯಾಚರಣೆಗೆ ಮಳೆ ಅಡ್ಡಿ

Published : Aug 07, 2020, 11:51 AM ISTUpdated : Aug 07, 2020, 01:11 PM IST

ಧಾರಾಕಾರ ಮಳೆಯಿಂದ ಗುಡ್ಡ ಕುಸಿದು ಅರ್ಚಕರ ಕುಟುಂಬ ಭೂಸಮಾಧಿಯಾಗಿದೆ. ಭೂ ಕುಸಿತದಲ್ಲಿ ಕೊಚ್ಚಿ ಹೋದವರ  ಕಾರ್ಯಾಚರಣೆ ಮಾಡುವುದು ಕಷ್ಟವಾಗಿದೆ. ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆ ಮಾಡುವುದು ಕಷ್ಟದ ಕೆಲಸವಾಗಿದೆ. 

ಕೊಡಗು (ಅ. 07): ಧಾರಾಕಾರ ಮಳೆಯಿಂದ ಗುಡ್ಡ ಕುಸಿದು ಅರ್ಚಕರ ಕುಟುಂಬ ಭೂಸಮಾಧಿಯಾಗಿದೆ. ಭೂ ಕುಸಿತದಲ್ಲಿ ಕೊಚ್ಚಿ ಹೋದವರ  ಕಾರ್ಯಾಚರಣೆ ಮಾಡುವುದು ಕಷ್ಟವಾಗಿದೆ. ಎಡಬಿಡದೇ ಮಳೆ ಸುರಿಯುತ್ತಿರುವುದರಿಂದ ಕಾರ್ಯಾಚರಣೆ ಮಾಡುವುದು ಕಷ್ಟದ ಕೆಲಸವಾಗಿದೆ. 

ಅರ್ಚಕ ನಾರಾಯಣಾಚಾರ್, ಪತ್ನಿ ಶಾಂತಾ, ಸಹಾಯಕ ಅರ್ಚಕರಾದ ಶ್ರೀನಿವಾಸ ಪಡ್ಡಿಲ್ಲಾಯ, ರವಿಕಿರನ್ ಅವಶೇಷಗಳ ಅಡಿ ಸಿಲುಕಿದ್ದಾರೆ. ಇವರೆಲ್ಲರ ಹುಡುಕಾಟ ನಡೆದಿದೆ. ದುರಂತದ ಅಗಾಧತೆ ನೋಡಿದರೆ ಕಣ್ಮರೆಯಾದವರು ಬದುಕುಳಿದಿರುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!