ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ  ಹೈಕಮಾಂಡ್‌ ಬೀಗ.!

ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ ಹೈಕಮಾಂಡ್‌ ಬೀಗ.!

Suvarna News   | Asianet News
Published : Apr 03, 2021, 11:16 AM ISTUpdated : Apr 03, 2021, 11:32 AM IST

 ರಾಜ್ಯಪಾಲರು, ಬಿಜೆಪಿ ಹೈಕಮಾಂಡ್‌ಗೆ ಬರೆದ ಪತ್ರದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರ ಸುದೀರ್ಘ ವಿವರಣೆ, ಬಿಎಸ್‌ವೈ ವಿರುದ್ಧ ವೈಯಕ್ತಿಕ ಕಾರಣಕ್ಕೆ ಪತ್ರ ಬರೆದಿಲ್ಲ, ನಿಯಮ ಮೀರಿ ನನ್ನ ಇಲಾಖೆ ಅನುದಾನ ಹಂಚಿಕೆ ಮಾಡದಂತೆ ಕೋರಿದ್ದೆ, ದೂರು ನೀಡಿಲ್ಲ : ಈಶ್ವರಪ್ಪ

ಬೆಂಗಳೂರು (ಏ. 03): ಇಲಾಖೆ ಅನುದಾನ ಬಿಡುಗಡೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ನಾನು ಪಕ್ಷದ ರೆಬೆಲ್‌ ಅಲ್ಲ, ಲಾಯಲ್‌ ಎಂದು ಹೇಳಿದ್ದಾರೆ. ಜತೆಗೆ ಇಲಾಖೆಗೆ ನಿಗದಿಯಾದ ಅನುದಾನವನ್ನು ಕಾನೂನು ಮತ್ತು ನಿಯಮ ಮೀರಿ ವರ್ಗಾಯಿಸದಂತೆ ಕೋರಿದ್ದೇನೆಯೇ ಹೊರತು, ಯಾರ ವಿರುದ್ಧವೂ ಯಾವುದೇ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನನ್ನ ಮತ್ತು ಯಡಿಯೂರಪ್ಪ ಅವರ ನಡುವಿನ ವೈಯಕ್ತಿಕ ಕಾರಣಗಳಿಗೆ ಪತ್ರ ಬರೆದಿಲ್ಲ, ನಮ್ಮಿಬ್ಬರ ನಡುವಿನ ಸಂಬಂಧ ಚೆನ್ನಾಗಿಯೇ ಇದ್ದು ಚುನಾವಣೆ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಪಕ್ಷದ ವರಿಷ್ಠರು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಪಕ್ಷದೊಳಗೆ ತನ್ನ ವಿರುದ್ಧ ಎದ್ದಿರುವ ಅಸಮಾಧಾನಕ್ಕೂ ತಿರುಗೇಟು ನೀಡಿರುವ ಅವರು ನಾನು ಯಾವುದಕ್ಕೂ ಜಗ್ಗುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ. ಈಶ್ವರಪ್ಪ- ಬಿಎಸ್‌ವೈ ನಡುವಿನ ಸ್ನೇಹ ಎಂತದ್ದು..? ಅವರೇ ಹೇಳ್ತಾರೆ ಕೇಳಿ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!