ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ  ಹೈಕಮಾಂಡ್‌ ಬೀಗ.!

ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ ಹೈಕಮಾಂಡ್‌ ಬೀಗ.!

Suvarna News   | Asianet News
Published : Apr 03, 2021, 11:16 AM ISTUpdated : Apr 03, 2021, 11:32 AM IST

 ರಾಜ್ಯಪಾಲರು, ಬಿಜೆಪಿ ಹೈಕಮಾಂಡ್‌ಗೆ ಬರೆದ ಪತ್ರದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರ ಸುದೀರ್ಘ ವಿವರಣೆ, ಬಿಎಸ್‌ವೈ ವಿರುದ್ಧ ವೈಯಕ್ತಿಕ ಕಾರಣಕ್ಕೆ ಪತ್ರ ಬರೆದಿಲ್ಲ, ನಿಯಮ ಮೀರಿ ನನ್ನ ಇಲಾಖೆ ಅನುದಾನ ಹಂಚಿಕೆ ಮಾಡದಂತೆ ಕೋರಿದ್ದೆ, ದೂರು ನೀಡಿಲ್ಲ : ಈಶ್ವರಪ್ಪ

ಬೆಂಗಳೂರು (ಏ. 03): ಇಲಾಖೆ ಅನುದಾನ ಬಿಡುಗಡೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ನಾನು ಪಕ್ಷದ ರೆಬೆಲ್‌ ಅಲ್ಲ, ಲಾಯಲ್‌ ಎಂದು ಹೇಳಿದ್ದಾರೆ. ಜತೆಗೆ ಇಲಾಖೆಗೆ ನಿಗದಿಯಾದ ಅನುದಾನವನ್ನು ಕಾನೂನು ಮತ್ತು ನಿಯಮ ಮೀರಿ ವರ್ಗಾಯಿಸದಂತೆ ಕೋರಿದ್ದೇನೆಯೇ ಹೊರತು, ಯಾರ ವಿರುದ್ಧವೂ ಯಾವುದೇ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನನ್ನ ಮತ್ತು ಯಡಿಯೂರಪ್ಪ ಅವರ ನಡುವಿನ ವೈಯಕ್ತಿಕ ಕಾರಣಗಳಿಗೆ ಪತ್ರ ಬರೆದಿಲ್ಲ, ನಮ್ಮಿಬ್ಬರ ನಡುವಿನ ಸಂಬಂಧ ಚೆನ್ನಾಗಿಯೇ ಇದ್ದು ಚುನಾವಣೆ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಪಕ್ಷದ ವರಿಷ್ಠರು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಪಕ್ಷದೊಳಗೆ ತನ್ನ ವಿರುದ್ಧ ಎದ್ದಿರುವ ಅಸಮಾಧಾನಕ್ಕೂ ತಿರುಗೇಟು ನೀಡಿರುವ ಅವರು ನಾನು ಯಾವುದಕ್ಕೂ ಜಗ್ಗುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ. ಈಶ್ವರಪ್ಪ- ಬಿಎಸ್‌ವೈ ನಡುವಿನ ಸ್ನೇಹ ಎಂತದ್ದು..? ಅವರೇ ಹೇಳ್ತಾರೆ ಕೇಳಿ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!