ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ  ಹೈಕಮಾಂಡ್‌ ಬೀಗ.!

ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ ಹೈಕಮಾಂಡ್‌ ಬೀಗ.!

Suvarna News   | Asianet News
Published : Apr 03, 2021, 11:16 AM ISTUpdated : Apr 03, 2021, 11:32 AM IST

 ರಾಜ್ಯಪಾಲರು, ಬಿಜೆಪಿ ಹೈಕಮಾಂಡ್‌ಗೆ ಬರೆದ ಪತ್ರದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರ ಸುದೀರ್ಘ ವಿವರಣೆ, ಬಿಎಸ್‌ವೈ ವಿರುದ್ಧ ವೈಯಕ್ತಿಕ ಕಾರಣಕ್ಕೆ ಪತ್ರ ಬರೆದಿಲ್ಲ, ನಿಯಮ ಮೀರಿ ನನ್ನ ಇಲಾಖೆ ಅನುದಾನ ಹಂಚಿಕೆ ಮಾಡದಂತೆ ಕೋರಿದ್ದೆ, ದೂರು ನೀಡಿಲ್ಲ : ಈಶ್ವರಪ್ಪ

ಬೆಂಗಳೂರು (ಏ. 03): ಇಲಾಖೆ ಅನುದಾನ ಬಿಡುಗಡೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ನಾನು ಪಕ್ಷದ ರೆಬೆಲ್‌ ಅಲ್ಲ, ಲಾಯಲ್‌ ಎಂದು ಹೇಳಿದ್ದಾರೆ. ಜತೆಗೆ ಇಲಾಖೆಗೆ ನಿಗದಿಯಾದ ಅನುದಾನವನ್ನು ಕಾನೂನು ಮತ್ತು ನಿಯಮ ಮೀರಿ ವರ್ಗಾಯಿಸದಂತೆ ಕೋರಿದ್ದೇನೆಯೇ ಹೊರತು, ಯಾರ ವಿರುದ್ಧವೂ ಯಾವುದೇ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನನ್ನ ಮತ್ತು ಯಡಿಯೂರಪ್ಪ ಅವರ ನಡುವಿನ ವೈಯಕ್ತಿಕ ಕಾರಣಗಳಿಗೆ ಪತ್ರ ಬರೆದಿಲ್ಲ, ನಮ್ಮಿಬ್ಬರ ನಡುವಿನ ಸಂಬಂಧ ಚೆನ್ನಾಗಿಯೇ ಇದ್ದು ಚುನಾವಣೆ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಪಕ್ಷದ ವರಿಷ್ಠರು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಪಕ್ಷದೊಳಗೆ ತನ್ನ ವಿರುದ್ಧ ಎದ್ದಿರುವ ಅಸಮಾಧಾನಕ್ಕೂ ತಿರುಗೇಟು ನೀಡಿರುವ ಅವರು ನಾನು ಯಾವುದಕ್ಕೂ ಜಗ್ಗುವುದಿಲ್ಲ ಎಂದು ಖಡಕ್‌ ಆಗಿ ಹೇಳಿದ್ದಾರೆ. ಈಶ್ವರಪ್ಪ- ಬಿಎಸ್‌ವೈ ನಡುವಿನ ಸ್ನೇಹ ಎಂತದ್ದು..? ಅವರೇ ಹೇಳ್ತಾರೆ ಕೇಳಿ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!