ಗಲಭೆಗೆ ಕಾಂಗ್ರೆಸ್ ನಾಯಕರ ಕುಮ್ಮಕ್ಕಿದೆ: ಅಖಂಡರಿಂದ 'ಬೆಂಕಿ' ಹೇಳಿಕೆ

ಗಲಭೆಗೆ ಕಾಂಗ್ರೆಸ್ ನಾಯಕರ ಕುಮ್ಮಕ್ಕಿದೆ: ಅಖಂಡರಿಂದ 'ಬೆಂಕಿ' ಹೇಳಿಕೆ

Published : Aug 20, 2020, 11:23 AM ISTUpdated : Aug 20, 2020, 11:29 AM IST

ಬೆಂಗಳೂರು ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. 

ಬೆಂಗಳೂರು (ಆ. 20): ಬೆಂಗಳೂರು ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. ಈ ಗಲಭೆಯಲ್ಲಿ ಮಾಜಿ ಶಾಸಕ ಬಿ ಪ್ರಸನ್ನ ಕುಮಾರ್ ಕೈವಾಡ ಇದೆ ಎಂದು ಹೇಳಿದ್ದಾರೆ. ಕಾರ್ಪೋರೇಟರ್ ಜಾಕಿರ್, ಎಸ್‌ಡಿಪಿಐ ನಾಯಕ ಮುಜಾಮಿಲ್ ಜೊತೆ ಸೇರಿ ಸಂಚು ರೂಪಿಸಿದ್ದಾರೆ. 

ಮಾಜಿ ಮೇಯರ್ ಸಂಪತ್ ರಾಜ್ ಆಪ್ತ ಅರುಣ್ ಗಲಭೆಕೋರರಿಗೆ ಕಂತೆ ಕಂತೆಗಟ್ಟಲೇ ಹಣ ನೀಡಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಮಾಡಿದ ಪ್ಲಾನ್ ಇದು. ನನ್ನ ಅಕ್ಕನ ಮಗನ ಮೇಲೆ ಬಂದೂಕಿಟ್ಟು ನನಗೆ ಗುಂಡು ಹಾಕಿದ್ದಾರೆ' ಎಂದು ಅಖಂಡ ಹೇಳಿಕೆ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!