ಗಲಭೆಗೆ ಕಾಂಗ್ರೆಸ್ ನಾಯಕರ ಕುಮ್ಮಕ್ಕಿದೆ: ಅಖಂಡರಿಂದ 'ಬೆಂಕಿ' ಹೇಳಿಕೆ

ಗಲಭೆಗೆ ಕಾಂಗ್ರೆಸ್ ನಾಯಕರ ಕುಮ್ಮಕ್ಕಿದೆ: ಅಖಂಡರಿಂದ 'ಬೆಂಕಿ' ಹೇಳಿಕೆ

Published : Aug 20, 2020, 11:23 AM ISTUpdated : Aug 20, 2020, 11:29 AM IST

ಬೆಂಗಳೂರು ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. 

ಬೆಂಗಳೂರು (ಆ. 20): ಬೆಂಗಳೂರು ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. ಈ ಗಲಭೆಯಲ್ಲಿ ಮಾಜಿ ಶಾಸಕ ಬಿ ಪ್ರಸನ್ನ ಕುಮಾರ್ ಕೈವಾಡ ಇದೆ ಎಂದು ಹೇಳಿದ್ದಾರೆ. ಕಾರ್ಪೋರೇಟರ್ ಜಾಕಿರ್, ಎಸ್‌ಡಿಪಿಐ ನಾಯಕ ಮುಜಾಮಿಲ್ ಜೊತೆ ಸೇರಿ ಸಂಚು ರೂಪಿಸಿದ್ದಾರೆ. 

ಮಾಜಿ ಮೇಯರ್ ಸಂಪತ್ ರಾಜ್ ಆಪ್ತ ಅರುಣ್ ಗಲಭೆಕೋರರಿಗೆ ಕಂತೆ ಕಂತೆಗಟ್ಟಲೇ ಹಣ ನೀಡಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಮಾಡಿದ ಪ್ಲಾನ್ ಇದು. ನನ್ನ ಅಕ್ಕನ ಮಗನ ಮೇಲೆ ಬಂದೂಕಿಟ್ಟು ನನಗೆ ಗುಂಡು ಹಾಕಿದ್ದಾರೆ' ಎಂದು ಅಖಂಡ ಹೇಳಿಕೆ ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!