ಗಲಭೆಗೆ ಕಾಂಗ್ರೆಸ್ ನಾಯಕರ ಕುಮ್ಮಕ್ಕಿದೆ: ಅಖಂಡರಿಂದ 'ಬೆಂಕಿ' ಹೇಳಿಕೆ

ಗಲಭೆಗೆ ಕಾಂಗ್ರೆಸ್ ನಾಯಕರ ಕುಮ್ಮಕ್ಕಿದೆ: ಅಖಂಡರಿಂದ 'ಬೆಂಕಿ' ಹೇಳಿಕೆ

Published : Aug 20, 2020, 11:23 AM ISTUpdated : Aug 20, 2020, 11:29 AM IST

ಬೆಂಗಳೂರು ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. 

ಬೆಂಗಳೂರು (ಆ. 20): ಬೆಂಗಳೂರು ಗಲಭೆಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಪೊಲೀಸ್ ತನಿಖೆ ಕೆಲವು ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಗಲಭೆ ಹಿಂದೆ ಕಾಂಗ್ರೆಸ್ ನಾಯಕರ ಕೈ ಇದೆ ಎಂದಿದ್ದಾರೆ. ಗಲಭೆಗೆ 2 ತಿಂಗಳಿಂದ ಕಾಂಗ್ರೆಸ್ ನಾಯಕರೇ ಸಂಚು ಹೆಣೆದಿದ್ದಾರೆ. ಪುಲಕೇಶಿ ನಗರ ಜೆಡಿಎಸ್ ಹಾಗೂ ಎಸ್‌ಡಿಪಿಐ ನಾಯಕರ ಜೊತೆ ಸೇರಿ ಸಂಚು ರೂಪಿಸಿದ್ದಾರೆ. ಈ ಗಲಭೆಯಲ್ಲಿ ಮಾಜಿ ಶಾಸಕ ಬಿ ಪ್ರಸನ್ನ ಕುಮಾರ್ ಕೈವಾಡ ಇದೆ ಎಂದು ಹೇಳಿದ್ದಾರೆ. ಕಾರ್ಪೋರೇಟರ್ ಜಾಕಿರ್, ಎಸ್‌ಡಿಪಿಐ ನಾಯಕ ಮುಜಾಮಿಲ್ ಜೊತೆ ಸೇರಿ ಸಂಚು ರೂಪಿಸಿದ್ದಾರೆ. 

ಮಾಜಿ ಮೇಯರ್ ಸಂಪತ್ ರಾಜ್ ಆಪ್ತ ಅರುಣ್ ಗಲಭೆಕೋರರಿಗೆ ಕಂತೆ ಕಂತೆಗಟ್ಟಲೇ ಹಣ ನೀಡಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಲು ಮಾಡಿದ ಪ್ಲಾನ್ ಇದು. ನನ್ನ ಅಕ್ಕನ ಮಗನ ಮೇಲೆ ಬಂದೂಕಿಟ್ಟು ನನಗೆ ಗುಂಡು ಹಾಕಿದ್ದಾರೆ' ಎಂದು ಅಖಂಡ ಹೇಳಿಕೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!