'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ'

Suvarna News   | Asianet News
Published : Feb 13, 2020, 05:33 PM ISTUpdated : Feb 13, 2020, 05:46 PM IST

ಬಳ್ಳಾರಿಯಲ್ಲಿ ಮೂರು ದಿನದ ಹಿಂದೆ ನಡೆದಿದ್ದ ಅಪಘಾತ; ದುರ್ಘಟನೆಯಲ್ಲಿ ಇಬ್ಬರು ಸಾವು, ನಾಲ್ವರಿಗೆ ಗಾಯ; ಸಚಿವ ಆರ್. ಅಶೋಕ್ ಪುತ್ರ ಇದ್ದ ಕಾರು ಎಂಬ ಆರೋಪ; ಅಶೋಕ್ ಪ್ರತಿಕ್ರಿಯೆ 

ಬೆಂಗಳೂರು (ಫೆ.13): ಬಳ್ಳಾರಿಯಲ್ಲಿ ಮೂರು ದಿನದ ಹಿಂದೆ ನಡೆದಿರುವ ಅಪಘಾತಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್. ಅಶೋಕ್ ಪುತ್ರನ ಹೆಸರು ಕೇಳಿಬಂದಿದೆ. ದುರ್ಘಟನೆಯಲ್ಲಿ ಪಾದಾಚಾರಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು  ನಾಲ್ವರು ಗಾಯಗೊಂಡಿದ್ದಾರೆ.

ಈ ಬಗ್ಗೆ ಆರ್. ಅಶೋಕ್ ಖುದ್ದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ. ಕಾರಿಗೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. 

ಇದನ್ನೂ ನೋಡಿ | ನಲಪಾಡ್‌ ಆಯ್ತು, ಆ್ಯಕ್ಸಿಡೆಂಟ್ ಸುಳಿಯಲ್ಲಿ ಈಗ ಅಶೋಕ್ ಪುತ್ರನ ಸರದಿ?

"

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!