ಬೆಂಗಳೂರು: ವಿಜಯನಗರ ಮಸೀದಿಗೆ ಬಿಬಿಎಂಪಿ ನೋಟಿಸ್; ಮುಸ್ಲಿಮ್ ಮುಖಂಡರಿಂದ ಆಕ್ರೋಶ

ಬೆಂಗಳೂರು: ವಿಜಯನಗರ ಮಸೀದಿಗೆ ಬಿಬಿಎಂಪಿ ನೋಟಿಸ್; ಮುಸ್ಲಿಮ್ ಮುಖಂಡರಿಂದ ಆಕ್ರೋಶ

Published : Jul 19, 2022, 11:50 AM IST

ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಮಸೀದಿಯ ಒತ್ತುವರಿ ಜಾಗದಲ್ಲಿರುವ ಭಾಗವನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮಸ್‌ಜಿದ್‌ ಎ ಅಲ್‌ ಖುಬ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಿದೆ.
 

ಬೆಂಗಳೂರು (ಜು. 19):  ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಮಸೀದಿಯ ಒತ್ತುವರಿ ಜಾಗದಲ್ಲಿರುವ ಭಾಗವನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮಸ್‌ಜಿದ್‌ ಎ ಅಲ್‌ ಖುಬ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಿದೆ.

ವಿಜಯನಗರದ ಆರ್‌ಪಿಸಿ ಲೇಔಟ್‌ ಹೊಸಹಳ್ಳಿ ಬಡಾವಣೆಯ 3ನೇ ಮುಖ್ಯ ರಸ್ತೆಯಲ್ಲಿರುವ ನಿವೇಶನ ಸಂಖ್ಯೆ 13 ಮತ್ತು 15 ಖಾಸಗಿ ಮಾಲಿಕತ್ವದ ಸ್ವತ್ತಾಗಿದ್ದು, ಇವುಗಳ ನಡುವಿನ ನಿವೇಶನ ಸಂಖ್ಯೆ 14 (5/45 ಚದರ ಅಡಿ) ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿದ್ದ (ಪ್ಯಾಸೇಜ್‌) ಜಾಗವಾಗಿತ್ತು. ಬಿಬಿಎಂಪಿ ನೊಟೀಸ್‌ಗೆ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more