ಬೆಂಗಳೂರು: ವಿಜಯನಗರ ಮಸೀದಿಗೆ ಬಿಬಿಎಂಪಿ ನೋಟಿಸ್; ಮುಸ್ಲಿಮ್ ಮುಖಂಡರಿಂದ ಆಕ್ರೋಶ

ಬೆಂಗಳೂರು: ವಿಜಯನಗರ ಮಸೀದಿಗೆ ಬಿಬಿಎಂಪಿ ನೋಟಿಸ್; ಮುಸ್ಲಿಮ್ ಮುಖಂಡರಿಂದ ಆಕ್ರೋಶ

Published : Jul 19, 2022, 11:50 AM IST

ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಮಸೀದಿಯ ಒತ್ತುವರಿ ಜಾಗದಲ್ಲಿರುವ ಭಾಗವನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮಸ್‌ಜಿದ್‌ ಎ ಅಲ್‌ ಖುಬ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಿದೆ.
 

ಬೆಂಗಳೂರು (ಜು. 19):  ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಮಸೀದಿಯ ಒತ್ತುವರಿ ಜಾಗದಲ್ಲಿರುವ ಭಾಗವನ್ನು ತೆರವುಗೊಳಿಸುವಂತೆ ಬಿಬಿಎಂಪಿ ಮಸ್‌ಜಿದ್‌ ಎ ಅಲ್‌ ಖುಬ ಮಸೀದಿಯ ಮುಖ್ಯಸ್ಥರಿಗೆ ನೋಟಿಸ್‌ ಜಾರಿ ಮಾಡಿದೆ.

ವಿಜಯನಗರದ ಆರ್‌ಪಿಸಿ ಲೇಔಟ್‌ ಹೊಸಹಳ್ಳಿ ಬಡಾವಣೆಯ 3ನೇ ಮುಖ್ಯ ರಸ್ತೆಯಲ್ಲಿರುವ ನಿವೇಶನ ಸಂಖ್ಯೆ 13 ಮತ್ತು 15 ಖಾಸಗಿ ಮಾಲಿಕತ್ವದ ಸ್ವತ್ತಾಗಿದ್ದು, ಇವುಗಳ ನಡುವಿನ ನಿವೇಶನ ಸಂಖ್ಯೆ 14 (5/45 ಚದರ ಅಡಿ) ಸಾರ್ವಜನಿಕರ ಓಡಾಟಕ್ಕೆಂದು ಮೀಸಲಾಗಿದ್ದ (ಪ್ಯಾಸೇಜ್‌) ಜಾಗವಾಗಿತ್ತು. ಬಿಬಿಎಂಪಿ ನೊಟೀಸ್‌ಗೆ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more