ಧರ್ಮ ದಂಗಲ್:‌ ಬೆಂಗಳೂರಿನ ವೇಣುಗೋಪಾಲಸ್ವಾಮಿ ದೇವಾಲಯಕ್ಕೆ ನೋಟಿಸ್‌

ಧರ್ಮ ದಂಗಲ್:‌ ಬೆಂಗಳೂರಿನ ವೇಣುಗೋಪಾಲಸ್ವಾಮಿ ದೇವಾಲಯಕ್ಕೆ ನೋಟಿಸ್‌

Published : Apr 21, 2022, 03:33 PM ISTUpdated : Apr 21, 2022, 04:27 PM IST

ಮಸೀದಿ ಮಾತ್ರವಲ್ಲ, ದೇಗುಲಗಳಿಗೆ (Temple) ಬಂತು ನೋಟಿಸ್. ಪೂಜಾ ಸಮಯದಲ್ಲಿ ಜೋರಾಗಿ ಶಬ್ದದ (Sound)ಮೂಲಕ ತೊಂದರೆಯಾಗುತ್ತಿದೆ ಎಂದು ಮಲ್ಲೇಶ್ವರಂ (Malleshwaram) ವೇಣುಗೋಪಾಲ ದೇವಾಲಯಕ್ಕೆ ನೊಟೀಸ್ ನೀಡಲಾಗಿದೆ.

ಬೆಂಗಳೂರು (ಏ. 21): ಮಸೀದಿ ಮಾತ್ರವಲ್ಲ, ದೇಗುಲಗಳಿಗೆ (Temple) ಬಂತು ನೋಟಿಸ್. ಪೂಜಾ ಸಮಯದಲ್ಲಿ ಜೋರಾಗಿ ಶಬ್ದದ (Sound)ಮೂಲಕ ತೊಂದರೆಯಾಗುತ್ತಿದೆ ಎಂದು ಮಲ್ಲೇಶ್ವರಂ (Malleshwaram) ವೇಣುಗೋಪಾಲ ದೇವಾಲಯಕ್ಕೆ ನೊಟೀಸ್ ನೀಡಲಾಗಿದೆ.

ಮಲ್ಲೇಶ್ವರಂ ಠಾಣೆಗೆ ಸಾರ್ವಜನಿಕರು ಮೌಖಿಕ ದೂರು ನೀಡಿದ್ದಾರೆ. ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ 45 ಡೆಸಿಬಲ್ ಶಬ್ದ ಮೀರಬಾರದು. ಜನವಸತಿ ಪ್ರದೇಶದಲ್ಲಿ ಹೆಚ್ಚು ಸೌಂಡ್ ಮಾಡಿದ್ದಕ್ಕೆ ನೊಟೀಸ್ ನೀಡಲಾಗಿದೆ. ಆದೇಶ ಮೀರಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more