ಸರ್ಕಾರ, ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ನಾಲ್ವರಿಗೆ ಬಿಜೆಪಿ ನೋಟಿಸ್

ಸರ್ಕಾರ, ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ನಾಲ್ವರಿಗೆ ಬಿಜೆಪಿ ನೋಟಿಸ್

Published : Jun 18, 2021, 01:25 PM ISTUpdated : Jun 18, 2021, 01:28 PM IST

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಚನೆಯಂತೆ ಎಚ್ ವಿಶ್ವನಾಥ್, ಎಸ್‌, ಆರ್ ವಿಶ್ವನಾಥ್, ರೇಣುಕಾಚಾರ್ಯ ಹಾಗೂ ಅರವಿಂದ್ ಬೆಲ್ಲದ್‌ಗೆ ನೊಟೀಸ್ ನೀಡಲಾಗಿದೆ. ಸರ್ಕಾರದ ವಿರುದ್ಧ, ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ಎಚ್ಚರಿಸಲಾಗಿದೆ. 
 

ಬೆಂಗಳೂರು (ಜೂ. 18): ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಚನೆಯಂತೆ ಎಚ್ ವಿಶ್ವನಾಥ್, ಎಸ್‌, ಆರ್ ವಿಶ್ವನಾಥ್, ರೇಣುಕಾಚಾರ್ಯ ಹಾಗೂ ಅರವಿಂದ್ ಬೆಲ್ಲದ್‌ಗೆ ನೊಟೀಸ್ ನೀಡಲಾಗಿದೆ. ಸರ್ಕಾರದ ವಿರುದ್ಧ, ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ಎಚ್ಚರಿಸಲಾಗಿದೆ.

ಇನ್ನೊಂದು ಕಡೆ ಪಕ್ಷದ ನಾಯಕತ್ವ ಬದಲಾವಣೆ ಕುರಿತ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ಅರವಿಂದ್‌ ಬೆಲ್ಲದ ಅವರ ಭೇಟಿಗೆ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಅವಕಾಶ ನೀಡದೆ ಬಿಸಿ ಮುಟ್ಟಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!