ಡಿಕೆಶಿ 'ಸಿ.ಡಿ' ಸಮರಕ್ಕೆ ಇಂದು ಉತ್ತರ ಕೊಡುತ್ತಾರಾ ಸಂತೋಷ್?

Nov 30, 2020, 12:25 PM IST

ಬೆಂಗಳೂರು (ನ. 30): ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಂ ಪಿಎ ಸಂತೋಷ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಸಿಎಂ ಜೊತೆ ಚರ್ಚೆ ನಡೆಸಿ, ಸಂತೋಷ್ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದೆ. ಅಲ್ಲಿ ಡಿಕೆಶಿ 'ಸಿಡಿ' ಬಾಂಬ್‌ಗೆ ಉತ್ತರ ಕೊಡುವ ನಿರೀಕ್ಷೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

ಈದ್ಗಾ ಹೆಸರಲ್ಲಿ ಕೋಟಿ ಕೋಟಿ ಗುಳುಂ ಮಾಡಿದ್ರಾ ಸಚಿವ ತನ್ವೀರ್ ಸೇಠ್?