ಕೊರೋನಾದಿಂದ ಬೆಂಗಳೂರು ಸೇಫ್: ಇಂದು ಪತ್ತೆಯಾಗಿಲ್ಲ ಒಂದೇ ಒಂದು ಕೇಸ್

ಕೊರೋನಾದಿಂದ ಬೆಂಗಳೂರು ಸೇಫ್: ಇಂದು ಪತ್ತೆಯಾಗಿಲ್ಲ ಒಂದೇ ಒಂದು ಕೇಸ್

Suvarna News   | Asianet News
Published : Apr 29, 2020, 04:14 PM ISTUpdated : Apr 29, 2020, 04:28 PM IST

ಮಂಗಳವಾರ 131 ಇದ್ದ ಸೋಂಕಿತರ ಸಂಖ್ಯೆ ಇಂದು ಬೆಂಗಳೂರಿನಲ್ಲಿ 130ಕ್ಕೆ ಇಳಿದಿದೆ. ಇನ್ನು ಒಟ್ಟಾರೆ ರಾಜ್ಯದಲ್ಲಿಂದು 9 ಹೊಸ ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ನಿನ್ನೆ 523 ಕೊರೋನಾ ಪ್ರಕರಣಗಳು ದಾಖಲಾಗಿದ್ದವು ಇಂದು 532ಕ್ಕೆ ಏರಿಕೆಯಾಗಿದೆ.

ಬೆಂಗಳೂರು(ಏ.29): ಕೊರೋನಾ ವಿಚಾರವಾಗಿ ಬೆಂಗಳೂರು ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುವಂತಹ ಸುದ್ದಿಯೊಂದು ಹೊರಬಿದ್ದಿದೆ. ಬುಧವಾರ ಬಿಡುಗಡೆಯಾದ ಹೆಲ್ತ್ ಬುಲೆಟಿನ್‌ನಂತೆ ಬೆಂಗಳೂರಿನಲ್ಲಿಂದು ಒಂದೇ ಒಂದು ಪ್ರಕರಣ ಪತ್ತೆಯಾಗಿಲ್ಲ. ಕೋವಿಡ್ 19 ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ಮಂಗಳವಾರ 131 ಇದ್ದ ಸೋಂಕಿತರ ಸಂಖ್ಯೆ ಇಂದು ಬೆಂಗಳೂರಿನಲ್ಲಿ 130ಕ್ಕೆ ಇಳಿದಿದೆ. ಇನ್ನು ಒಟ್ಟಾರೆ ರಾಜ್ಯದಲ್ಲಿಂದು 9 ಹೊಸ ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ನಿನ್ನೆ 523 ಕೊರೋನಾ ಪ್ರಕರಣಗಳು ದಾಖಲಾಗಿದ್ದವು ಇಂದು 532ಕ್ಕೆ ಏರಿಕೆಯಾಗಿದೆ.

ಈ ಪೈಕಿ ಬರೋಬ್ಬರಿ 8 ಪ್ರಕರಣಗಳು ಕಲಬುರಗಿಯಲ್ಲಿ ಪತ್ತೆಯಾಗಿದ್ದರೆ, ಒಂದು ಪ್ರಕರಣ ಬೆಳಗಾವಿಯಲ್ಲಿ ದಾಖಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?