ಶಿವಕುಮಾರ ಶ್ರೀಗಳ 115 ನೇ  ಜನ್ಮದಿನ, ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ ಸಿದ್ಧಗಂಗೆ..!

ಶಿವಕುಮಾರ ಶ್ರೀಗಳ 115 ನೇ ಜನ್ಮದಿನ, ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ ಸಿದ್ಧಗಂಗೆ..!

Published : Apr 01, 2022, 10:12 AM ISTUpdated : Apr 01, 2022, 10:28 AM IST

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವಕ್ಕೆ ಸಿದ್ಧಗಂಗಾ ಮಠ ಸಜ್ಜಾಗಿದೆ. ಎರಡು ವರ್ಷಗಳ ಕಾಲ ಕೊರೋನಾ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಜಯಂತಿಯನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. ಅದಾದ ಬಳಿಕ ಇದೇ ಮೊದಲ ಬಾರಿಗೆ ಶ್ರೀಗಳ ಜನ್ಮ​ದಿ​ನ​ವ​ನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ತುಮಕೂರು (ಏ. 01): ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ (Dr Shivakumara Swamiji) ಅವರ 115ನೇ ಜಯಂತ್ಯುತ್ಸವಕ್ಕೆ (Birth Anniversary) ಸಿದ್ಧಗಂಗಾ ಮಠ ಸಜ್ಜಾಗಿದೆ. 2019ರ ಜನವರಿಯಲ್ಲಿ ಶ್ರೀಗಳು ಲಿಂಗೈಕ್ಯರಾಗಿದ್ದು, ಅದೇ ವರ್ಷ ಏಪ್ರಿಲ್‌ನಲ್ಲಿ ಅವರ ಹುಟ್ಟಿದ ಹಬ್ಬ ಆಚರಣೆಯನ್ನು ಶ್ರೀ ಮಠದ ಆವರಣದಲ್ಲಿ ಮಾಡಲಾಗಿತ್ತು. ಎರಡು ವರ್ಷಗಳ ಕಾಲ ಕೊರೋನಾ (Covid 19) ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಜಯಂತಿಯನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. ಅದಾದ ಬಳಿಕ ಇದೇ ಮೊದಲ ಬಾರಿಗೆ ಶ್ರೀಗಳ ಜನ್ಮ​ದಿ​ನ​ವ​ನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಶ್ರೀಗಳ ಜಯಂತ್ಯೋತ್ಸವಕ್ಕೆ 4 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇದ​ಕ್ಕಾಗಿ ವಸ್ತುಪ್ರದರ್ಶನ ಮೈದಾನದ ಪಕ್ಕ ಬೃಹದಾಕಾರದ ವೇದಿಕೆ ನಿರ್ಮಿಸಲಾಗಿದೆ. ಈ ವೇದಿಕೆ ಮುಂಭಾಗ 10 ಸಾವಿರಕ್ಕೂ ಹೆಚ್ಚು ಮಂದಿಗೆ ಕೂರಲು ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಭಕ್ತರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 8 ಕಡೆ ವ್ಯವಸ್ಥೆ ಮಾಡಲಾಗಿದೆ. ಮಠದ ಆವರಣದಲ್ಲಿರುವ ಹಳೇ ಊಟದ ಮನೆ, ಹೊಸ ಊಟದ ಮನೆ, ಪ್ರಾರ್ಥನಾ ಮಂದಿರ, ಕೆಂಪಹೊನ್ನಯ್ಯ ಅತಿಥಿ ಗೃಹ, ಸೌದೆ ಕೊಪ್ಪಲು, ಸಿದ್ದಾರ್ಥ ಅತಿಥಿ ಗೃಹ, ಉದ್ದಾನೇಶ್ವರ ಊಟದ ಮನೆ ಸೇರಿ ಎಂಟು ಕಡೆ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ ಮತ್ತು ರಾತ್ರಿಯೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.


 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more