News Hour: ಜಾತಿ ನಿಂದನೆ ಪ್ರಕರಣ, ಸಚಿವರ ವಿರುದ್ಧ ಕೇಸ್‌ ಹಾಕೋಕೆ ಬೆದರಿದರಾ ಪೊಲೀಸರು?

News Hour: ಜಾತಿ ನಿಂದನೆ ಪ್ರಕರಣ, ಸಚಿವರ ವಿರುದ್ಧ ಕೇಸ್‌ ಹಾಕೋಕೆ ಬೆದರಿದರಾ ಪೊಲೀಸರು?

Published : Aug 15, 2023, 11:03 PM ISTUpdated : Aug 15, 2023, 11:06 PM IST

ನಟ ಉಪೇಂದ್ರ ಬಳಸಿದ್ದ ಆಕ್ಷೇಪಾರ್ಹ ಪದಗಳನ್ನೇ ರಾಜ್ಯ ಸರ್ಕಾರದ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಬಳಸಿದ್ದಾರೆ. ಹಾಗಿದ್ದರೂ ಅವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಲ್ಲ.

ಬೆಂಗಳೂರು (ಆ.15): ಫೇಸ್‌ಬುಕ್‌ ಲೈವ್‌ನಲ್ಲಿ ನಟ ಉಪೇಂದ್ರ ದಲಿತರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣಕ್ಕಾಗಿ ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ ಮೂರೂ ಮೂರು ಎಫ್‌ಐಆರ್ ದಾಖಲು ಮಾಡಲಾಗಿದೆ. ಆದರೆ, ಇದೇ ರೀತಿಯ ಪದ ಅಥವಾ ಗಾದೆ ಮಾತನ್ನು ಬಳಸಿರುವ ರಾಜ್ಯ ಸರ್ಕಾರದ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ವಿರುದ್ಧ ಕನಿಷ್ಠ ಎಫ್‌ಐಆರ್‌ ದಾಖಲು ಮಾಡೋಕೆ ಪೋಲಿಸಲು ಹೆದರಿದ್ದಾರೆ.

ಸಚಿವರ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲು ಹೋದಾಗ, ಪೊಲೀಸರು 'ಎನ್‌ಸಿಆರ್‌' ಹಾಕಿ ಕಳಿಸಿದ್ದಾರೆ. ಅಂದರೆ ಗಂಭೀರವಲ್ಲದ ಪ್ರಕರಣ ಎಂದು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಈಗ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ದಲಿತ ವಿರೋಧಿ ಹೇಳಿಕೆ: ನಟ ಉಪೇಂದ್ರ ವಿರುದ್ಧ ಎಫ್‌ಐಆರ್‌: ಸಚಿವ ಮಲ್ಲಿಕಾರ್ಜುನ ವಿರುದ್ಧ ಕೇವಲ ಎನ್‌ಸಿಆರ್

ಇನ್ನು ಉಪೇಂದ್ರ ಹೇಳಿದ ಮಾತಿಗೆ ಸಚಿವರಾದ ಎಚ್‌ಸಿ ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಅವರ ಪಕ್ಷದ ನಾಯಕರೇ ಇದೇ ಮಾತನ್ನು ಹೇಳಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಸ್ವಪಕ್ಷದ ನಾಯಕರು ಇದರ ವಿರುದ್ಧ ಟೀಕೆ ಮಾಡ್ತಾರಾ ಎನ್ನುವ ಪ್ರಶ್ನೆಗಳೂ ಎದ್ದಿವೆ.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more