News Hour: ಜಾತಿ ನಿಂದನೆ ಪ್ರಕರಣ, ಸಚಿವರ ವಿರುದ್ಧ ಕೇಸ್‌ ಹಾಕೋಕೆ ಬೆದರಿದರಾ ಪೊಲೀಸರು?

News Hour: ಜಾತಿ ನಿಂದನೆ ಪ್ರಕರಣ, ಸಚಿವರ ವಿರುದ್ಧ ಕೇಸ್‌ ಹಾಕೋಕೆ ಬೆದರಿದರಾ ಪೊಲೀಸರು?

Published : Aug 15, 2023, 11:03 PM ISTUpdated : Aug 15, 2023, 11:06 PM IST

ನಟ ಉಪೇಂದ್ರ ಬಳಸಿದ್ದ ಆಕ್ಷೇಪಾರ್ಹ ಪದಗಳನ್ನೇ ರಾಜ್ಯ ಸರ್ಕಾರದ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಬಳಸಿದ್ದಾರೆ. ಹಾಗಿದ್ದರೂ ಅವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಲ್ಲ.

ಬೆಂಗಳೂರು (ಆ.15): ಫೇಸ್‌ಬುಕ್‌ ಲೈವ್‌ನಲ್ಲಿ ನಟ ಉಪೇಂದ್ರ ದಲಿತರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣಕ್ಕಾಗಿ ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ ಮೂರೂ ಮೂರು ಎಫ್‌ಐಆರ್ ದಾಖಲು ಮಾಡಲಾಗಿದೆ. ಆದರೆ, ಇದೇ ರೀತಿಯ ಪದ ಅಥವಾ ಗಾದೆ ಮಾತನ್ನು ಬಳಸಿರುವ ರಾಜ್ಯ ಸರ್ಕಾರದ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ವಿರುದ್ಧ ಕನಿಷ್ಠ ಎಫ್‌ಐಆರ್‌ ದಾಖಲು ಮಾಡೋಕೆ ಪೋಲಿಸಲು ಹೆದರಿದ್ದಾರೆ.

ಸಚಿವರ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲು ಹೋದಾಗ, ಪೊಲೀಸರು 'ಎನ್‌ಸಿಆರ್‌' ಹಾಕಿ ಕಳಿಸಿದ್ದಾರೆ. ಅಂದರೆ ಗಂಭೀರವಲ್ಲದ ಪ್ರಕರಣ ಎಂದು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಈಗ ಇದರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ದಲಿತ ವಿರೋಧಿ ಹೇಳಿಕೆ: ನಟ ಉಪೇಂದ್ರ ವಿರುದ್ಧ ಎಫ್‌ಐಆರ್‌: ಸಚಿವ ಮಲ್ಲಿಕಾರ್ಜುನ ವಿರುದ್ಧ ಕೇವಲ ಎನ್‌ಸಿಆರ್

ಇನ್ನು ಉಪೇಂದ್ರ ಹೇಳಿದ ಮಾತಿಗೆ ಸಚಿವರಾದ ಎಚ್‌ಸಿ ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಅವರ ಪಕ್ಷದ ನಾಯಕರೇ ಇದೇ ಮಾತನ್ನು ಹೇಳಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಸ್ವಪಕ್ಷದ ನಾಯಕರು ಇದರ ವಿರುದ್ಧ ಟೀಕೆ ಮಾಡ್ತಾರಾ ಎನ್ನುವ ಪ್ರಶ್ನೆಗಳೂ ಎದ್ದಿವೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more