ಹಳೇ ಹುಬ್ಬಳ್ಳಿ ಗಲಭೆ ಕೇಸ್, ಎಐಎಂಐಎಂನ ಕಾರ್ಪೋರೇಟರ್ ಬಂಧನ!

ಹಳೇ ಹುಬ್ಬಳ್ಳಿ ಗಲಭೆ ಕೇಸ್, ಎಐಎಂಐಎಂನ ಕಾರ್ಪೋರೇಟರ್ ಬಂಧನ!

Published : Apr 23, 2022, 06:46 PM IST

ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಎಐಎಂಐಎಂನ ನಜೀರ್ ಅಹ್ಮದ್ ಎಂ ಹೊನ್ಯಾಳ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ (ಏ.23): ಹಳೇ ಹುಬ್ಬಳ್ಳಿಯಲ್ಲಿ (Old Hubballi) ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಎಐಎಂಐಎಂ ನ  (AIMIM)ನಜೀರ್ ಅಹ್ಮದ್ ಎಂ ಹೊನ್ಯಾಳ (Nazeer Ahmad M Honnyal ) ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ನಜೀರ್ ಅಹ್ಮದ್ ಹೊನ್ಯಾಳ 71ನೇ ವಾರ್ಡ್ ನ ಸದಸ್ಯರಾಗಿದ್ದು, ಗಲಭೆಗೆ ಪ್ರಚೋದನೆ ನೀಡಿದ್ದಲ್ಲದೆ, ಪೊಲೀಸ್ ಠಾಣೆಯ ಮುಂದೆ ಜನರನ್ನು ಸೇರಿಸಿರುವ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ನಜೀರ್ ಅಹ್ಮದ್ ರನ್ನು ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ.

Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

ಘಟನೆಗೆ ಸಂಬಂಧಪಟ್ಟಂತೆ  ಪೊಲೀಸರು ಈಗಾಗಲೇ ಸಾಕಷ್ಟು ಮಂದಿಯನ್ನು ಬಂಧಿಸಿದ್ದು, ತನಿಖೆಯನ್ನು ಇನ್ನಷ್ಟು ತೀವ್ರ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ರೂವಾರಿಯಾಗಿದ್ದ ನಜೀರ್ ಅಹ್ಮದ್, ಗಲಭೆಯ ಬಳಿಕ ಗೋವಾಕ್ಕೆ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more