ಹಳೇ ಹುಬ್ಬಳ್ಳಿ ಗಲಭೆ ಕೇಸ್, ಎಐಎಂಐಎಂನ ಕಾರ್ಪೋರೇಟರ್ ಬಂಧನ!

ಹಳೇ ಹುಬ್ಬಳ್ಳಿ ಗಲಭೆ ಕೇಸ್, ಎಐಎಂಐಎಂನ ಕಾರ್ಪೋರೇಟರ್ ಬಂಧನ!

Published : Apr 23, 2022, 06:46 PM IST

ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಎಐಎಂಐಎಂನ ನಜೀರ್ ಅಹ್ಮದ್ ಎಂ ಹೊನ್ಯಾಳ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ (ಏ.23): ಹಳೇ ಹುಬ್ಬಳ್ಳಿಯಲ್ಲಿ (Old Hubballi) ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಎಐಎಂಐಎಂ ನ  (AIMIM)ನಜೀರ್ ಅಹ್ಮದ್ ಎಂ ಹೊನ್ಯಾಳ (Nazeer Ahmad M Honnyal ) ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ನಜೀರ್ ಅಹ್ಮದ್ ಹೊನ್ಯಾಳ 71ನೇ ವಾರ್ಡ್ ನ ಸದಸ್ಯರಾಗಿದ್ದು, ಗಲಭೆಗೆ ಪ್ರಚೋದನೆ ನೀಡಿದ್ದಲ್ಲದೆ, ಪೊಲೀಸ್ ಠಾಣೆಯ ಮುಂದೆ ಜನರನ್ನು ಸೇರಿಸಿರುವ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ನಜೀರ್ ಅಹ್ಮದ್ ರನ್ನು ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸಿದ್ದಾರೆ.

Hubballi Riot: ಮಾಸ್ಟರ್ ಮೈಂಡ್ ವಸೀಂ ಮೊಬೈಲ್ ಮಂಗಮಾಯ, ಬಾಯ್ಬಿಡ್ತಿಲ್ಲ ಕಿಡಿಗೇಡಿ

ಘಟನೆಗೆ ಸಂಬಂಧಪಟ್ಟಂತೆ  ಪೊಲೀಸರು ಈಗಾಗಲೇ ಸಾಕಷ್ಟು ಮಂದಿಯನ್ನು ಬಂಧಿಸಿದ್ದು, ತನಿಖೆಯನ್ನು ಇನ್ನಷ್ಟು ತೀವ್ರ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ರೂವಾರಿಯಾಗಿದ್ದ ನಜೀರ್ ಅಹ್ಮದ್, ಗಲಭೆಯ ಬಳಿಕ ಗೋವಾಕ್ಕೆ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more