ಗದ್ದೆಗೆ ನುಗ್ಗಿದ ನೀರು; ರಕ್ಷಣೆಗಾಗಿ 3 ಗಂಟೆಗಳ ಕಾಲ ಮರವೇರಿ ಕುಳಿತ ವೃದ್ಧ

ಗದ್ದೆಗೆ ನುಗ್ಗಿದ ನೀರು; ರಕ್ಷಣೆಗಾಗಿ 3 ಗಂಟೆಗಳ ಕಾಲ ಮರವೇರಿ ಕುಳಿತ ವೃದ್ಧ

Suvarna News   | Asianet News
Published : Aug 06, 2020, 01:46 PM ISTUpdated : Aug 06, 2020, 01:48 PM IST

ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ನಿನ್ನೆ ಒಂದು ದಿನ ನಾಲ್ವರು ಬಲಿಯಾಗಿದ್ದಾರೆ. ಬೇರ ಬೇರೆ ಕಡೆ ಗುಡ್ಡ ಕುಸಿತವಾಗಿದೆ. ಬೆಳಗಾವಿಯಲ್ಲಿ ರಕ್ಷಣೆಗಾಗಿ ವೃದ್ಧರೊಬ್ಬರು ಮರವೇರಿ ಕುಳಿತಿದ್ದರು. ನಂತರ ಅವರನ್ನು ರಕ್ಷಿಸಲಾಗಿದೆ. 

ಬೆಂಗಳೂರು (ಆ. 06): ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ನಿನ್ನೆ ಒಂದು ದಿನ ನಾಲ್ವರು ಬಲಿಯಾಗಿದ್ದಾರೆ. ಬೇರ ಬೇರೆ ಕಡೆ ಗುಡ್ಡ ಕುಸಿತವಾಗಿದೆ. ಬೆಳಗಾವಿಯಲ್ಲಿ ರಕ್ಷಣೆಗಾಗಿ ವೃದ್ಧರೊಬ್ಬರು ಮರವೇರಿ ಕುಳಿತಿದ್ದರು. ನಂತರ ಅವರನ್ನು ರಕ್ಷಿಸಲಾಗಿದೆ.

ಅಪಾಯದ ಮಟ್ಟ ಮೀರಿ ಪಾಂಡ್ರಿ ನದಿ ಹರಿಯುತ್ತಿದೆ. ಪಾಂಡ್ರಿ ನದಿಯ ನೀರು ನುಗ್ಗಿ ವಿಲಾಸ್ ದೇಸಾಯಿಯವರ ಗದ್ದೆ ಜಲಾವೃತವಾಗಿದೆ. ಜಮೀನು ಜಲಾವೃತವಾಗಿದ್ದರಿಂದ ಈ ವೃದ್ಧ ಮರವೇರಿ ಕುಳಿತಿದ್ದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!