ಗದ್ದೆಗೆ ನುಗ್ಗಿದ ನೀರು; ರಕ್ಷಣೆಗಾಗಿ 3 ಗಂಟೆಗಳ ಕಾಲ ಮರವೇರಿ ಕುಳಿತ ವೃದ್ಧ

ಗದ್ದೆಗೆ ನುಗ್ಗಿದ ನೀರು; ರಕ್ಷಣೆಗಾಗಿ 3 ಗಂಟೆಗಳ ಕಾಲ ಮರವೇರಿ ಕುಳಿತ ವೃದ್ಧ

Suvarna News   | Asianet News
Published : Aug 06, 2020, 01:46 PM ISTUpdated : Aug 06, 2020, 01:48 PM IST

ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ನಿನ್ನೆ ಒಂದು ದಿನ ನಾಲ್ವರು ಬಲಿಯಾಗಿದ್ದಾರೆ. ಬೇರ ಬೇರೆ ಕಡೆ ಗುಡ್ಡ ಕುಸಿತವಾಗಿದೆ. ಬೆಳಗಾವಿಯಲ್ಲಿ ರಕ್ಷಣೆಗಾಗಿ ವೃದ್ಧರೊಬ್ಬರು ಮರವೇರಿ ಕುಳಿತಿದ್ದರು. ನಂತರ ಅವರನ್ನು ರಕ್ಷಿಸಲಾಗಿದೆ. 

ಬೆಂಗಳೂರು (ಆ. 06): ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ನಿನ್ನೆ ಒಂದು ದಿನ ನಾಲ್ವರು ಬಲಿಯಾಗಿದ್ದಾರೆ. ಬೇರ ಬೇರೆ ಕಡೆ ಗುಡ್ಡ ಕುಸಿತವಾಗಿದೆ. ಬೆಳಗಾವಿಯಲ್ಲಿ ರಕ್ಷಣೆಗಾಗಿ ವೃದ್ಧರೊಬ್ಬರು ಮರವೇರಿ ಕುಳಿತಿದ್ದರು. ನಂತರ ಅವರನ್ನು ರಕ್ಷಿಸಲಾಗಿದೆ.

ಅಪಾಯದ ಮಟ್ಟ ಮೀರಿ ಪಾಂಡ್ರಿ ನದಿ ಹರಿಯುತ್ತಿದೆ. ಪಾಂಡ್ರಿ ನದಿಯ ನೀರು ನುಗ್ಗಿ ವಿಲಾಸ್ ದೇಸಾಯಿಯವರ ಗದ್ದೆ ಜಲಾವೃತವಾಗಿದೆ. ಜಮೀನು ಜಲಾವೃತವಾಗಿದ್ದರಿಂದ ಈ ವೃದ್ಧ ಮರವೇರಿ ಕುಳಿತಿದ್ದರು. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!