ಗದ್ದೆಗೆ ನುಗ್ಗಿದ ನೀರು; ರಕ್ಷಣೆಗಾಗಿ 3 ಗಂಟೆಗಳ ಕಾಲ ಮರವೇರಿ ಕುಳಿತ ವೃದ್ಧ

ಗದ್ದೆಗೆ ನುಗ್ಗಿದ ನೀರು; ರಕ್ಷಣೆಗಾಗಿ 3 ಗಂಟೆಗಳ ಕಾಲ ಮರವೇರಿ ಕುಳಿತ ವೃದ್ಧ

Published : Aug 06, 2020, 01:46 PM ISTUpdated : Aug 06, 2020, 01:48 PM IST

ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ನಿನ್ನೆ ಒಂದು ದಿನ ನಾಲ್ವರು ಬಲಿಯಾಗಿದ್ದಾರೆ. ಬೇರ ಬೇರೆ ಕಡೆ ಗುಡ್ಡ ಕುಸಿತವಾಗಿದೆ. ಬೆಳಗಾವಿಯಲ್ಲಿ ರಕ್ಷಣೆಗಾಗಿ ವೃದ್ಧರೊಬ್ಬರು ಮರವೇರಿ ಕುಳಿತಿದ್ದರು. ನಂತರ ಅವರನ್ನು ರಕ್ಷಿಸಲಾಗಿದೆ. 

ಬೆಂಗಳೂರು (ಆ. 06): ಉತ್ತರ ಕರ್ನಾಟಕಕ್ಕೆ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ, ಕೊಡಗು, ಉತ್ತರ ಕನ್ನಡ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ನಿನ್ನೆ ಒಂದು ದಿನ ನಾಲ್ವರು ಬಲಿಯಾಗಿದ್ದಾರೆ. ಬೇರ ಬೇರೆ ಕಡೆ ಗುಡ್ಡ ಕುಸಿತವಾಗಿದೆ. ಬೆಳಗಾವಿಯಲ್ಲಿ ರಕ್ಷಣೆಗಾಗಿ ವೃದ್ಧರೊಬ್ಬರು ಮರವೇರಿ ಕುಳಿತಿದ್ದರು. ನಂತರ ಅವರನ್ನು ರಕ್ಷಿಸಲಾಗಿದೆ.

ಅಪಾಯದ ಮಟ್ಟ ಮೀರಿ ಪಾಂಡ್ರಿ ನದಿ ಹರಿಯುತ್ತಿದೆ. ಪಾಂಡ್ರಿ ನದಿಯ ನೀರು ನುಗ್ಗಿ ವಿಲಾಸ್ ದೇಸಾಯಿಯವರ ಗದ್ದೆ ಜಲಾವೃತವಾಗಿದೆ. ಜಮೀನು ಜಲಾವೃತವಾಗಿದ್ದರಿಂದ ಈ ವೃದ್ಧ ಮರವೇರಿ ಕುಳಿತಿದ್ದರು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!