Omicron Variant: ದೇಶದಲ್ಲಿ ಬರಬೇಕಿದೆ 300 ಕ್ಕೂ ಹೆಚ್ಚು ವರದಿ!

Omicron Variant: ದೇಶದಲ್ಲಿ ಬರಬೇಕಿದೆ 300 ಕ್ಕೂ ಹೆಚ್ಚು ವರದಿ!

Published : Dec 06, 2021, 12:16 PM ISTUpdated : Dec 06, 2021, 12:30 PM IST

ರಾಜ್ಯದಲ್ಲಿ ಇಬ್ಬರಲ್ಲಿ ಕಾಣಿಸಿಕೊಂಡಿರುವ ಒಮಿಕ್ರಾನ್ ವೈರಸ್ (Omicron Variant) ಇನ್ನಷ್ಟು ಜನರಿಗೆ ಹರಡಿದೆಯೇ..? ಇಂದು ಸಿಗಲಿದೆ ಉತ್ತರ. ರಾಜ್ಯದ ಸೋಂಕಿತ ವೈದ್ಯರೊಬ್ಬರ ಸಂಪರ್ಕದಲ್ಲಿದ್ದ ಐವರ ನಿಜೋಮಿಕ್ ಸೀಕ್ವೆನ್ಸಿಂಗ್ ವರದಿ ಇಂದು ಬರುವ ಸಾಧ್ಯತೆ ಇದೆ. 
 

ಬೆಂಗಳೂರು (ಡಿ. 06): ರಾಜ್ಯದಲ್ಲಿ ಇಬ್ಬರಲ್ಲಿ ಕಾಣಿಸಿಕೊಂಡಿರುವ ಒಮಿಕ್ರಾನ್ ವೈರಸ್ (Omicron Variant) ಇನ್ನಷ್ಟು ಜನರಿಗೆ ಹರಡಿದೆಯೇ..? ಇಂದು ಸಿಗಲಿದೆ ಉತ್ತರ. ರಾಜ್ಯದ ಸೋಂಕಿತ ವೈದ್ಯರೊಬ್ಬರ ಸಂಪರ್ಕದಲ್ಲಿದ್ದ ಐವರ ನಿಜೋಮಿಕ್ ಸೀಕ್ವೆನ್ಸಿಂಗ್ ವರದಿ ಇಂದು ಬರುವ ಸಾಧ್ಯತೆ ಇದೆ. 

ದೇಶದಲ್ಲಿ 300 ಕ್ಕೂ ಹೆಚ್ಚು ಮಂದಿಯ ವರದಿ ಬರಬೇಕಿದೆ. ನಿನ್ನೆ ಜೈಪುರ 9, ಮಹಾರಾಷ್ಟ್ರದಲ್ಲಿ 7 ಒಮಿಕ್ರಾನ್ ಕೇಸ್‌ಗಳು ಪತ್ತೆಯಾಗಿದೆ. ಕರ್ನಾಟಕದಲ್ಲಿ 2 ಕೇಸ್‌ಗಳಿವೆ. ಒಮಿಕ್ರಾನ್ ಕೇಸ್‌ಗಳು ದೇಶದಲ್ಲಿ ಹೆಚ್ಚುತ್ತಿದೆ. ಇಂದು 300 ಕ್ಕೂ ಹೆಚ್ಚು ವರದಿ ಬರಬೇಕಿದ್ದು, ಇದರಲ್ಲಿ ಪಾಸಿಟಿವ್ ಕೇಸ್ ಹೆಚ್ಚಾಗಲಿದೆಯಾ ಎಂಬ ಆತಂಕ ಎದುರಾಗಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more