Omicron Variant: ದೇಶದಲ್ಲಿ ಬರಬೇಕಿದೆ 300 ಕ್ಕೂ ಹೆಚ್ಚು ವರದಿ!

Omicron Variant: ದೇಶದಲ್ಲಿ ಬರಬೇಕಿದೆ 300 ಕ್ಕೂ ಹೆಚ್ಚು ವರದಿ!

Published : Dec 06, 2021, 12:16 PM ISTUpdated : Dec 06, 2021, 12:30 PM IST

ರಾಜ್ಯದಲ್ಲಿ ಇಬ್ಬರಲ್ಲಿ ಕಾಣಿಸಿಕೊಂಡಿರುವ ಒಮಿಕ್ರಾನ್ ವೈರಸ್ (Omicron Variant) ಇನ್ನಷ್ಟು ಜನರಿಗೆ ಹರಡಿದೆಯೇ..? ಇಂದು ಸಿಗಲಿದೆ ಉತ್ತರ. ರಾಜ್ಯದ ಸೋಂಕಿತ ವೈದ್ಯರೊಬ್ಬರ ಸಂಪರ್ಕದಲ್ಲಿದ್ದ ಐವರ ನಿಜೋಮಿಕ್ ಸೀಕ್ವೆನ್ಸಿಂಗ್ ವರದಿ ಇಂದು ಬರುವ ಸಾಧ್ಯತೆ ಇದೆ. 
 

ಬೆಂಗಳೂರು (ಡಿ. 06): ರಾಜ್ಯದಲ್ಲಿ ಇಬ್ಬರಲ್ಲಿ ಕಾಣಿಸಿಕೊಂಡಿರುವ ಒಮಿಕ್ರಾನ್ ವೈರಸ್ (Omicron Variant) ಇನ್ನಷ್ಟು ಜನರಿಗೆ ಹರಡಿದೆಯೇ..? ಇಂದು ಸಿಗಲಿದೆ ಉತ್ತರ. ರಾಜ್ಯದ ಸೋಂಕಿತ ವೈದ್ಯರೊಬ್ಬರ ಸಂಪರ್ಕದಲ್ಲಿದ್ದ ಐವರ ನಿಜೋಮಿಕ್ ಸೀಕ್ವೆನ್ಸಿಂಗ್ ವರದಿ ಇಂದು ಬರುವ ಸಾಧ್ಯತೆ ಇದೆ. 

ದೇಶದಲ್ಲಿ 300 ಕ್ಕೂ ಹೆಚ್ಚು ಮಂದಿಯ ವರದಿ ಬರಬೇಕಿದೆ. ನಿನ್ನೆ ಜೈಪುರ 9, ಮಹಾರಾಷ್ಟ್ರದಲ್ಲಿ 7 ಒಮಿಕ್ರಾನ್ ಕೇಸ್‌ಗಳು ಪತ್ತೆಯಾಗಿದೆ. ಕರ್ನಾಟಕದಲ್ಲಿ 2 ಕೇಸ್‌ಗಳಿವೆ. ಒಮಿಕ್ರಾನ್ ಕೇಸ್‌ಗಳು ದೇಶದಲ್ಲಿ ಹೆಚ್ಚುತ್ತಿದೆ. ಇಂದು 300 ಕ್ಕೂ ಹೆಚ್ಚು ವರದಿ ಬರಬೇಕಿದ್ದು, ಇದರಲ್ಲಿ ಪಾಸಿಟಿವ್ ಕೇಸ್ ಹೆಚ್ಚಾಗಲಿದೆಯಾ ಎಂಬ ಆತಂಕ ಎದುರಾಗಿದೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more