Omicron Threat: ಕೊರೋನಾ ರೂಪಾಂತರಿ, ಕರ್ನಾಟಕದಲ್ಲಿ ಹೊಸ ರೂಲ್ಸ್​ ಜಾರಿ!

Omicron Threat: ಕೊರೋನಾ ರೂಪಾಂತರಿ, ಕರ್ನಾಟಕದಲ್ಲಿ ಹೊಸ ರೂಲ್ಸ್​ ಜಾರಿ!

Published : Dec 03, 2021, 07:19 PM IST

ಕೊರೋನಾಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿಗೆ ತರಲಾಯ್ತು. ಯಾವ್ಯಾವ ರೂಲ್ಸ್ ಅಂತ ಸಭೆ ಬಳಿಕ ಹೊರಬಂದ ಕಂದಾಯ ಸಚಿವ ಆರ್​. ಅಶೋಕ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಸರ್ಕಾರವೂ ಸಹ ಅಧಿಕೃತವಾಗಿ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ. 

ಬೆಂಗಳೂರು, (ಡಿ.03): ರಾಜ್ಯದಲ್ಲಿ ಒಮೈಕ್ರಾನ್​ ರೂಪಾಂತರಿಯ ಎರಡು ಕೇಸ್​ ದೃಢಪಟ್ಟ ಬೆನ್ನಲ್ಲೇ ಇಂದು(ಡಿ.03) ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೀತು. ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು.

Omicron Guidelines: ಕರ್ನಾಟಕದಲ್ಲಿ ಒಮಿಕ್ರಾನ್ ಆತಂಕ, ಹೊಸ ಮಾರ್ಗಸೂಚಿ ಪ್ರಕಟ

ಕೊರೋನಾಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿಗೆ ತರಲಾಯ್ತು. ಯಾವ್ಯಾವ ರೂಲ್ಸ್ ಅಂತ ಸಭೆ ಬಳಿಕ ಹೊರಬಂದ ಕಂದಾಯ ಸಚಿವ ಆರ್​. ಅಶೋಕ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಸರ್ಕಾರವೂ ಸಹ ಅಧಿಕೃತವಾಗಿ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more