Omicron Threat: ಕೊರೋನಾ ರೂಪಾಂತರಿ, ಕರ್ನಾಟಕದಲ್ಲಿ ಹೊಸ ರೂಲ್ಸ್​ ಜಾರಿ!

Omicron Threat: ಕೊರೋನಾ ರೂಪಾಂತರಿ, ಕರ್ನಾಟಕದಲ್ಲಿ ಹೊಸ ರೂಲ್ಸ್​ ಜಾರಿ!

Published : Dec 03, 2021, 07:19 PM IST

ಕೊರೋನಾಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿಗೆ ತರಲಾಯ್ತು. ಯಾವ್ಯಾವ ರೂಲ್ಸ್ ಅಂತ ಸಭೆ ಬಳಿಕ ಹೊರಬಂದ ಕಂದಾಯ ಸಚಿವ ಆರ್​. ಅಶೋಕ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಸರ್ಕಾರವೂ ಸಹ ಅಧಿಕೃತವಾಗಿ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ. 

ಬೆಂಗಳೂರು, (ಡಿ.03): ರಾಜ್ಯದಲ್ಲಿ ಒಮೈಕ್ರಾನ್​ ರೂಪಾಂತರಿಯ ಎರಡು ಕೇಸ್​ ದೃಢಪಟ್ಟ ಬೆನ್ನಲ್ಲೇ ಇಂದು(ಡಿ.03) ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೀತು. ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು.

Omicron Guidelines: ಕರ್ನಾಟಕದಲ್ಲಿ ಒಮಿಕ್ರಾನ್ ಆತಂಕ, ಹೊಸ ಮಾರ್ಗಸೂಚಿ ಪ್ರಕಟ

ಕೊರೋನಾಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿಗೆ ತರಲಾಯ್ತು. ಯಾವ್ಯಾವ ರೂಲ್ಸ್ ಅಂತ ಸಭೆ ಬಳಿಕ ಹೊರಬಂದ ಕಂದಾಯ ಸಚಿವ ಆರ್​. ಅಶೋಕ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಸರ್ಕಾರವೂ ಸಹ ಅಧಿಕೃತವಾಗಿ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more