Omicron Threat: ಕೊರೋನಾ ರೂಪಾಂತರಿ, ಕರ್ನಾಟಕದಲ್ಲಿ ಹೊಸ ರೂಲ್ಸ್​ ಜಾರಿ!

Omicron Threat: ಕೊರೋನಾ ರೂಪಾಂತರಿ, ಕರ್ನಾಟಕದಲ್ಲಿ ಹೊಸ ರೂಲ್ಸ್​ ಜಾರಿ!

Published : Dec 03, 2021, 07:19 PM IST

ಕೊರೋನಾಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿಗೆ ತರಲಾಯ್ತು. ಯಾವ್ಯಾವ ರೂಲ್ಸ್ ಅಂತ ಸಭೆ ಬಳಿಕ ಹೊರಬಂದ ಕಂದಾಯ ಸಚಿವ ಆರ್​. ಅಶೋಕ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಸರ್ಕಾರವೂ ಸಹ ಅಧಿಕೃತವಾಗಿ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ. 

ಬೆಂಗಳೂರು, (ಡಿ.03): ರಾಜ್ಯದಲ್ಲಿ ಒಮೈಕ್ರಾನ್​ ರೂಪಾಂತರಿಯ ಎರಡು ಕೇಸ್​ ದೃಢಪಟ್ಟ ಬೆನ್ನಲ್ಲೇ ಇಂದು(ಡಿ.03) ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೀತು. ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು.

Omicron Guidelines: ಕರ್ನಾಟಕದಲ್ಲಿ ಒಮಿಕ್ರಾನ್ ಆತಂಕ, ಹೊಸ ಮಾರ್ಗಸೂಚಿ ಪ್ರಕಟ

ಕೊರೋನಾಗೆ ಸಂಬಂಧಿಸಿದಂತೆ ಹೊಸ ರೂಲ್ಸ್ ಜಾರಿಗೆ ತರಲಾಯ್ತು. ಯಾವ್ಯಾವ ರೂಲ್ಸ್ ಅಂತ ಸಭೆ ಬಳಿಕ ಹೊರಬಂದ ಕಂದಾಯ ಸಚಿವ ಆರ್​. ಅಶೋಕ್ ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಸರ್ಕಾರವೂ ಸಹ ಅಧಿಕೃತವಾಗಿ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more