Omicron Threat: ಬೆಂಗ್ಳೂರಿಗೂ ಬಂತು ಒಮಿಕ್ರಾನ್, ಹೊಸವರ್ಷ, ಕ್ರಿಸ್‌ಮಸ್ ಸೆಲಬ್ರೇಶನ್‌ಗೆ ಬ್ರೇಕ್

Omicron Threat: ಬೆಂಗ್ಳೂರಿಗೂ ಬಂತು ಒಮಿಕ್ರಾನ್, ಹೊಸವರ್ಷ, ಕ್ರಿಸ್‌ಮಸ್ ಸೆಲಬ್ರೇಶನ್‌ಗೆ ಬ್ರೇಕ್

Published : Dec 03, 2021, 10:27 AM ISTUpdated : Dec 03, 2021, 10:37 AM IST

ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾದ ಹೊಸ ತಳಿ ಒಮಿಕ್ರೋನ್‌ ಸೋಂಕು (Omicron Variant) ಕರ್ನಾಟಕದ ಮೂಲಕವೇ ಭಾರತವನ್ನು ಪ್ರವೇಶಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಬೆಂಗಳೂರು (ಡಿ. 03): ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾದ ಹೊಸ ತಳಿ ಒಮಿಕ್ರೋನ್‌ ಸೋಂಕು (Omicron Variant) ಕರ್ನಾಟಕದ ಮೂಲಕವೇ ಭಾರತವನ್ನು ಪ್ರವೇಶಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಮುಂಜಾಗ್ರತಾ ಕ್ರಮ, ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ ಸರಣಿ ಸಭೆಗಳನ್ನು ನಡೆಸಿದೆ. ಪ್ರತ್ಯೇಕ ಗೈಡ್‌ಲೈನ್ಸ್‌ಗಳನ್ನು ಮಾಡಿದೆ. ಹೊಸ ವರ್ಷ ಸಂಭ್ರಮಾಚರಣೆ, ಕ್ರಿಸ್‌ಮಸ್‌ ಪಾರ್ಟಿಗಳಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more