Omicron variant:ಡೆಡ್ಲಿ ವೈರಸ್ ಕುರಿತು ಬೊಮ್ಮಾಯಿ ನೇತೃತ್ವದಲ್ಲಿ ಸಭೆ,  ಕಟ್ಟು ನಿಟ್ಟಿನ ನಿಯಮ ಜಾರಿಗೆ ಸೂಚನೆ!

Omicron variant:ಡೆಡ್ಲಿ ವೈರಸ್ ಕುರಿತು ಬೊಮ್ಮಾಯಿ ನೇತೃತ್ವದಲ್ಲಿ ಸಭೆ, ಕಟ್ಟು ನಿಟ್ಟಿನ ನಿಯಮ ಜಾರಿಗೆ ಸೂಚನೆ!

Published : Nov 27, 2021, 07:59 PM ISTUpdated : Nov 27, 2021, 08:01 PM IST

ವಿದೇಶಗಳಲ್ಲಿ ಪತ್ತೆಯಾಗಿರುವ ಹೊಸ ಓಮಿಕ್ರಾನ್ ಡೆಡ್ಲಿ ವೈರಸ್ ಇದೀಗ ಭಾರತದ ಆತಂಕ ಹೆಚ್ಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಭೆ ಬಳಿಕ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹೊಸ ವೈರಸ್ ಅಪಾಯ ಹೆಚ್ಚಾಗಿರುವ ಕಾರಣ ಕಟ್ಟು ನಿಟ್ಟಿನ ಮಾರ್ಗಸೂಚಿಗೆ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರ ಮತ್ತೊಂದು ಸಭೆ ನಡೆಸಲು ಬೊಮ್ಮಾಯಿ ನಿರ್ಧರಿಸಿದ್ದಾರೆ. ಇಂದಿನ ಸಭೆಯಲ್ಲಿ ಬೊಮ್ಮಾಯಿ ನೀಡಿರುವ ಸೂಚನಗಳೇನು?

ಬೆಂಗಳೂರು(ನ.27): ವಿದೇಶಗಳಲ್ಲಿ ಪತ್ತೆಯಾಗಿರುವ ಹೊಸ ಓಮಿಕ್ರಾನ್ ಡೆಡ್ಲಿ ವೈರಸ್ ಇದೀಗ ಭಾರತದ ಆತಂಕ ಹೆಚ್ಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಭೆ ಬಳಿಕ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಹೊಸ ವೈರಸ್ ಅಪಾಯ ಹೆಚ್ಚಾಗಿರುವ ಕಾರಣ ಕಟ್ಟು ನಿಟ್ಟಿನ ಮಾರ್ಗಸೂಚಿಗೆ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರ ಮತ್ತೊಂದು ಸಭೆ ನಡೆಸಲು ಬೊಮ್ಮಾಯಿ ನಿರ್ಧರಿಸಿದ್ದಾರೆ. ಇಂದಿನ ಸಭೆಯಲ್ಲಿ ಬೊಮ್ಮಾಯಿ ನೀಡಿರುವ ಸೂಚನಗಳೇನು?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more