Omicron Variant: ಬೆಂಗ್ಳೂರಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢ, ಐವರಿಗೆ ಶಂಕೆ

Omicron Variant: ಬೆಂಗ್ಳೂರಲ್ಲಿ ಇಬ್ಬರಿಗೆ ಓಮಿಕ್ರಾನ್ ದೃಢ, ಐವರಿಗೆ ಶಂಕೆ

Suvarna News   | Asianet News
Published : Dec 03, 2021, 04:47 PM ISTUpdated : Dec 03, 2021, 05:20 PM IST

ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನಾದ ಹೊಸ ತಳಿ ಒಮಿಕ್ರೋನ್‌ (Omicron Variant)  ಸೋಂಕು ಕರ್ನಾಟಕದ ಮೂಲಕವೇ ಭಾರತವನ್ನು ಪ್ರವೇಶಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಬೆಂಗಳೂರು (ಡಿ. 03): ರಾಜ್ಯದಲ್ಲಿ ಪತ್ತೆಯಾಗಿರುವ ಎರಡೂ ಒಮಿಕ್ರೋನ್‌ (Omicron Case) ಪ್ರಕರಣಗಳು ರಾಜಧಾನಿಯಲ್ಲೇ ಬೆಳಕಿಗೆ ಬಂದಿವೆ. ನ.20 ರಂದು ದಕ್ಷಿಣ ಆಫ್ರಿಕಾದಿಂದ (South Africa) ಆಗಮಿಸಿದ್ದ 66 ವರ್ಷದ ವ್ಯಕ್ತಿ ಹಾಗೂ ಯಾವುದೇ ಪ್ರವಾಸದ ಹಿನ್ನೆಲೆ ಇಲ್ಲದ ಬೆಂಗಳೂರು ಮೂಲದ 46 ವರ್ಷದ ವೈದ್ಯ ಸೇರಿ ಇಬ್ಬರಿಗೆ ಒಮಿಕ್ರೋನ್‌ ಸೋಂಕು ದೃಢಪಟ್ಟಿದೆ. 

ಈ ಪೈಕಿ 66 ವರ್ಷದ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರಲ್ಲಿ ಯಾರಿಗೂ ಸೋಂಕು ದೃಢಪಟ್ಟಿಲ್ಲ. ಆದರೆ, ಬೆಂಗಳೂರು ಮೂಲದ 46 ವರ್ಷದ ವೈದ್ಯರ ಪ್ರಾಥಮಿಕ ಸಂಪರ್ಕಿತರಲ್ಲಿ ಮೂವರು ಹಾಗೂ ದ್ವಿತೀಯ ಹಂತದ ಸಂಪರ್ಕಿತರಲ್ಲಿ ಇಬ್ಬರು ಸೇರಿ ಐದು ಮಂದಿ ಸಂಪರ್ಕಿತರಿಗೆ ಸೋಂಕು ದೃಢಪಟ್ಟಿದೆ. ಇದು ತೀವ್ರ ಆತಂಕ ಮೂಡಿಸಿದ್ದು, ಐವರ ರಕ್ತದ ಮಾದರಿಗಳನ್ನೂ ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ರವಾನಿಸಲಾಗಿದೆ. ರಾಜ್ಯದಲ್ಲಿ ಒಮಿಕ್ರೋನ್‌ ತಳಿ ಪತ್ತೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಿದೆ. ಮುನ್ನೆಚ್ಚರಿಕಾ ಕ್ರಮಗಳು, ನಿರ್ಬಂಧಗಳ ಬಗ್ಗೆ ಚರ್ಚೆ ನಡೆಸಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more