Omicron variant: ಹೊಸವರ್ಷ, ಕ್ರಿಸ್‌ಮಸ್ ಸಂಭ್ರಮಾಚರಣೆಗೆ ಓಮಿಕ್ರಾನ್ ಬ್ರೇಕ್..? ಸಿಎಂ ಮಹತ್ವದ ಸಭೆ

Omicron variant: ಹೊಸವರ್ಷ, ಕ್ರಿಸ್‌ಮಸ್ ಸಂಭ್ರಮಾಚರಣೆಗೆ ಓಮಿಕ್ರಾನ್ ಬ್ರೇಕ್..? ಸಿಎಂ ಮಹತ್ವದ ಸಭೆ

Published : Nov 28, 2021, 02:56 PM ISTUpdated : Nov 28, 2021, 02:59 PM IST

ವಿಶ್ವಾದ್ಯಂತ ಭೀತಿ ಸೃಷ್ಟಿಸಿರುವ ‘ಒಮಿಕ್ರೋನ್‌’  (Omicron variant) ತಳಿಯ ಕೊರೋನಾ ಸೋಂಕಿನ ಬಗ್ಗೆ ರಾಜ್ಯದಲ್ಲೂ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ರಾಜ್ಯದ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ.

ಬೆಂಗಳೂರು (ನ. 28): ವಿಶ್ವಾದ್ಯಂತ ಭೀತಿ ಸೃಷ್ಟಿಸಿರುವ ‘ಒಮಿಕ್ರೋನ್‌’ ತಳಿಯ (Omicron variant)  ಕೊರೋನಾ ಸೋಂಕಿನ ಬಗ್ಗೆ ರಾಜ್ಯದಲ್ಲೂ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavara Bommai) ನೇತೃತ್ವದಲ್ಲಿ ಶನಿವಾರ ಮಹತ್ವದ ಸಭೆ ನಡೆದಿದ್ದು, ರಾಜ್ಯದ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ.

ಹೊಸ ವರ್ಷದ ಸಂಭ್ರಮಾಚರಣೆ, ಕ್ರಿಸ್‌ಮಸ್ ಸಂಭ್ರಮಾಚರಣೆಗೂ ಓಮಿಕ್ರಾನ್ ಕರಿನೆರಳು ಬಿದ್ದಿದೆ. ಈ ಬಗ್ಗೆ ಮುಂದಿನ ವಾರ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಲಾಕ್‌ಡೌನ್, ಕಠಿಣ ನಿಯಮ ಜಾರಿ ಬಗ್ಗೆ ನಾಳೆ ಡಾ. ಸುಧಾಕರ್ ಸಭೆ ನಡೆಸಲಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more