Omicron variant: ಹೊಸವರ್ಷ, ಕ್ರಿಸ್‌ಮಸ್ ಸಂಭ್ರಮಾಚರಣೆಗೆ ಓಮಿಕ್ರಾನ್ ಬ್ರೇಕ್..? ಸಿಎಂ ಮಹತ್ವದ ಸಭೆ

Omicron variant: ಹೊಸವರ್ಷ, ಕ್ರಿಸ್‌ಮಸ್ ಸಂಭ್ರಮಾಚರಣೆಗೆ ಓಮಿಕ್ರಾನ್ ಬ್ರೇಕ್..? ಸಿಎಂ ಮಹತ್ವದ ಸಭೆ

Published : Nov 28, 2021, 02:56 PM ISTUpdated : Nov 28, 2021, 02:59 PM IST

ವಿಶ್ವಾದ್ಯಂತ ಭೀತಿ ಸೃಷ್ಟಿಸಿರುವ ‘ಒಮಿಕ್ರೋನ್‌’  (Omicron variant) ತಳಿಯ ಕೊರೋನಾ ಸೋಂಕಿನ ಬಗ್ಗೆ ರಾಜ್ಯದಲ್ಲೂ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ರಾಜ್ಯದ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ.

ಬೆಂಗಳೂರು (ನ. 28): ವಿಶ್ವಾದ್ಯಂತ ಭೀತಿ ಸೃಷ್ಟಿಸಿರುವ ‘ಒಮಿಕ್ರೋನ್‌’ ತಳಿಯ (Omicron variant)  ಕೊರೋನಾ ಸೋಂಕಿನ ಬಗ್ಗೆ ರಾಜ್ಯದಲ್ಲೂ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavara Bommai) ನೇತೃತ್ವದಲ್ಲಿ ಶನಿವಾರ ಮಹತ್ವದ ಸಭೆ ನಡೆದಿದ್ದು, ರಾಜ್ಯದ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ನಿರ್ಧರಿಸಲಾಗಿದೆ.

ಹೊಸ ವರ್ಷದ ಸಂಭ್ರಮಾಚರಣೆ, ಕ್ರಿಸ್‌ಮಸ್ ಸಂಭ್ರಮಾಚರಣೆಗೂ ಓಮಿಕ್ರಾನ್ ಕರಿನೆರಳು ಬಿದ್ದಿದೆ. ಈ ಬಗ್ಗೆ ಮುಂದಿನ ವಾರ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಲಾಕ್‌ಡೌನ್, ಕಠಿಣ ನಿಯಮ ಜಾರಿ ಬಗ್ಗೆ ನಾಳೆ ಡಾ. ಸುಧಾಕರ್ ಸಭೆ ನಡೆಸಲಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more