Hijab Row : ಕರ್ನಾಟಕದ ವಿವಾದ ತಮಿಳುನಾಡಿಗೆ ಬರಬಾರದು ಎಂದ ಕಮಲ್ ಹಾಸನ್

Hijab Row : ಕರ್ನಾಟಕದ ವಿವಾದ ತಮಿಳುನಾಡಿಗೆ ಬರಬಾರದು ಎಂದ ಕಮಲ್ ಹಾಸನ್

Suvarna News   | Asianet News
Published : Feb 09, 2022, 04:48 PM IST

ಹಿಜಾಬ್ ವಿವಾದದ ಬಗ್ಗೆ ಕಮಲ್ ಹಾಸನ್ ಟ್ವೀಟ್
ಹಿಜಾಬ್ ಕರ್ನಾಟಕದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದೆ
ಕರ್ನಾಟಕದ ವಿವಾದ ತಮಿಳುನಾಡಿಗೆ ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಟ್ವೀಟ್
 

ಬೆಂಗಳೂರು (ಫೆ.9): ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿರುವ ಹಿಜಾಬ್ ವಿವಾದದ ಬಗ್ಗೆ ಬಹುಭಾಷಾ ನಟ ಕಮಲ್ ಹಾಸನ್ (Actor Kamal Haasan) ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಿಜಾಬ್ ವಿವಾದ ಕರ್ನಾಟಕದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷಗೋಡೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

Hijab Row ಹಿಜಾಬ್ ವಿವಾದ, ಶಿಕ್ಷಣ ಸಚಿವ ನಾಗೇಶ್ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ
ಕರ್ನಾಟಕದಲ್ಲಿ ತಲೆದೋರಿರುವ ಈ ವಿವಾದ ತಮಿಳುನಾಡಿಗೆ (Tamil Nadu) ಬರಬಾರದು. ಪ್ರಗತಿಪರಶಕ್ತಿಗಳು ಈಗ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯದ ಹಿಜಾಬ್ ವಿವಾದದ ಬಗ್ಗೆ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ. ಇನ್ನೊಂದೆಡೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ವಿಸ್ತ್ರತ ಪೀಠಕ್ಕೆ ಕಳುಹಿಸುವ ತೀರ್ಮಾನ ಮಾಡಲಾಗಿದೆ. ಮಧ್ಯಂತರ ಆದೇಶದ ಬಗ್ಗೆ ವಿಸ್ತ್ರತ ಪೀಠವೇ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more