Hijab Row : ಕರ್ನಾಟಕದ ವಿವಾದ ತಮಿಳುನಾಡಿಗೆ ಬರಬಾರದು ಎಂದ ಕಮಲ್ ಹಾಸನ್

Hijab Row : ಕರ್ನಾಟಕದ ವಿವಾದ ತಮಿಳುನಾಡಿಗೆ ಬರಬಾರದು ಎಂದ ಕಮಲ್ ಹಾಸನ್

Published : Feb 09, 2022, 04:48 PM IST

ಹಿಜಾಬ್ ವಿವಾದದ ಬಗ್ಗೆ ಕಮಲ್ ಹಾಸನ್ ಟ್ವೀಟ್
ಹಿಜಾಬ್ ಕರ್ನಾಟಕದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದೆ
ಕರ್ನಾಟಕದ ವಿವಾದ ತಮಿಳುನಾಡಿಗೆ ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಟ್ವೀಟ್
 

ಬೆಂಗಳೂರು (ಫೆ.9): ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿರುವ ಹಿಜಾಬ್ ವಿವಾದದ ಬಗ್ಗೆ ಬಹುಭಾಷಾ ನಟ ಕಮಲ್ ಹಾಸನ್ (Actor Kamal Haasan) ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಿಜಾಬ್ ವಿವಾದ ಕರ್ನಾಟಕದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷಗೋಡೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

Hijab Row ಹಿಜಾಬ್ ವಿವಾದ, ಶಿಕ್ಷಣ ಸಚಿವ ನಾಗೇಶ್ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ
ಕರ್ನಾಟಕದಲ್ಲಿ ತಲೆದೋರಿರುವ ಈ ವಿವಾದ ತಮಿಳುನಾಡಿಗೆ (Tamil Nadu) ಬರಬಾರದು. ಪ್ರಗತಿಪರಶಕ್ತಿಗಳು ಈಗ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯದ ಹಿಜಾಬ್ ವಿವಾದದ ಬಗ್ಗೆ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ. ಇನ್ನೊಂದೆಡೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ವಿಸ್ತ್ರತ ಪೀಠಕ್ಕೆ ಕಳುಹಿಸುವ ತೀರ್ಮಾನ ಮಾಡಲಾಗಿದೆ. ಮಧ್ಯಂತರ ಆದೇಶದ ಬಗ್ಗೆ ವಿಸ್ತ್ರತ ಪೀಠವೇ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more