Hijab Row : ಕರ್ನಾಟಕದ ವಿವಾದ ತಮಿಳುನಾಡಿಗೆ ಬರಬಾರದು ಎಂದ ಕಮಲ್ ಹಾಸನ್

Hijab Row : ಕರ್ನಾಟಕದ ವಿವಾದ ತಮಿಳುನಾಡಿಗೆ ಬರಬಾರದು ಎಂದ ಕಮಲ್ ಹಾಸನ್

Suvarna News   | Asianet News
Published : Feb 09, 2022, 04:48 PM IST

ಹಿಜಾಬ್ ವಿವಾದದ ಬಗ್ಗೆ ಕಮಲ್ ಹಾಸನ್ ಟ್ವೀಟ್
ಹಿಜಾಬ್ ಕರ್ನಾಟಕದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದೆ
ಕರ್ನಾಟಕದ ವಿವಾದ ತಮಿಳುನಾಡಿಗೆ ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಟ್ವೀಟ್
 

ಬೆಂಗಳೂರು (ಫೆ.9): ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿರುವ ಹಿಜಾಬ್ ವಿವಾದದ ಬಗ್ಗೆ ಬಹುಭಾಷಾ ನಟ ಕಮಲ್ ಹಾಸನ್ (Actor Kamal Haasan) ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಿಜಾಬ್ ವಿವಾದ ಕರ್ನಾಟಕದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದೆ. ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷಗೋಡೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

Hijab Row ಹಿಜಾಬ್ ವಿವಾದ, ಶಿಕ್ಷಣ ಸಚಿವ ನಾಗೇಶ್ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ
ಕರ್ನಾಟಕದಲ್ಲಿ ತಲೆದೋರಿರುವ ಈ ವಿವಾದ ತಮಿಳುನಾಡಿಗೆ (Tamil Nadu) ಬರಬಾರದು. ಪ್ರಗತಿಪರಶಕ್ತಿಗಳು ಈಗ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯದ ಹಿಜಾಬ್ ವಿವಾದದ ಬಗ್ಗೆ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ. ಇನ್ನೊಂದೆಡೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ವಿಸ್ತ್ರತ ಪೀಠಕ್ಕೆ ಕಳುಹಿಸುವ ತೀರ್ಮಾನ ಮಾಡಲಾಗಿದೆ. ಮಧ್ಯಂತರ ಆದೇಶದ ಬಗ್ಗೆ ವಿಸ್ತ್ರತ ಪೀಠವೇ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more